ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು,ಏ16,Tv10 ಕನ್ನಡ

ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸರ್ವರ್ ಬಂಧಿತ ಆರೋಪಿ.ಈತ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಎ.ಜೆ.ಬ್ಲಾಕ್ ನಲ್ಲಿ ಇರುವ ತನ್ನ ಮಾಂಸದ ಅಂಗಡಿಯಲ್ಲಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿ ಅರಿತ ಪೊಲೀಸರು ದಾಳಿ ನಡೆಸಿದ್ದಾರೆ.ಅಂಗಡಿಯಲ್ಲಿ ಗೋವಿನ ಮಾಂಸ ನೇತುಹಾಕಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದನೆಂದು ತಿಳಿದುಬಂದಿದೆ.ನಂಜನಗೂಡಿನ ರೈತರೊಬ್ಬರ ಬಳಿ ದನವನ್ನ ಖರೀದಿಸಿ ಹತ್ಯೆ ಮಾಡಿ ಮಾಂಸ ತೆಗೆದ ನಂತರ ತಲೆ,ಚರ್ಮ,ಕಾಲು ಸೇರಿದಂತೆ ಇತರ ಭಾಗಗಳನ್ನ ಕಾಲುವೆಗೆ ಬಿಸಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ.ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ ಕಾಲೇಜುಗಳಿಗೆ ರಜೆ ಘೋಷಣೆ…

ವಿ.ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆ…ನಾಳೆ ಸರ್ಕಾರಿ ಮೈಸೂರುಕಚೇರಿ,ಶಾಸಂಸದ ವಿ. ಶ್ರೀನಿವಾಸ ಲಾ…

ಮೈಸೂರು,ಏ29,Tv10 ಕನ್ನಡ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನಲೆನಾಳೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಪ್ರಸಾದ್ ಗೌರವಾರ್ಥವಾಗಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ…
ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್…

ಹಾಡುಹಗಲೇ ಚಾಕು ಇರಿತ ಪ್ರಕರಣ…ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಸಾವು…ನಾಲ್ವರು ಅಂದರ್… ಮೈಸೂರು,ಏ29,Tv10 ಕನ್ನಡ ಹಳೇ ಧ್ವೇಷ ಹಿನ್ನಲೆ ಯುವಕನಿಗೆ ಚಾಕು ಇರಿದು ಹತ್ಯೆಗೈದ ಘಟನೆ ಮೈಸೂರಿನ ಅಗ್ರಹಾರದ 101…
ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ…

ಲಷ್ಕರ್ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…ಕಳೆದುಹೋದ ಮೊಬೈಲ್ ಹಾಗೂ ಪರ್ಸ್ ವಾರಸುದಾರರಿಗೆ… ಮೈಸೂರು,ಏ29,Tv10 ಕನ್ನಡ ಪ್ರಯಾಣಿಕರೊಬ್ಬರು ಕಳೆದುಕೊಂಡ ಬೆಲೆ ಬಾಳುವ ಐಫೋನ್ ಹಾಗೂ ಪರ್ಸ್ ನ್ನ ಕೆಲವೇ ಗಂಟೆಗಳಲ್ಲಿ…

Leave a Reply

Your email address will not be published. Required fields are marked *