ಮೈಸೂರು:ಗೋಮಾಂಸ ಮಾರಾಟ…ಓರ್ವನ ಬಂಧನ…

ಮೈಸೂರು,ಏ16,Tv10 ಕನ್ನಡ

ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸರ್ವರ್ ಬಂಧಿತ ಆರೋಪಿ.ಈತ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್.ಆರ್.ಮೊಹಲ್ಲಾದ ಎ.ಜೆ.ಬ್ಲಾಕ್ ನಲ್ಲಿ ಇರುವ ತನ್ನ ಮಾಂಸದ ಅಂಗಡಿಯಲ್ಲಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿರುವ ಮಾಹಿತಿ ಅರಿತ ಪೊಲೀಸರು ದಾಳಿ ನಡೆಸಿದ್ದಾರೆ.ಅಂಗಡಿಯಲ್ಲಿ ಗೋವಿನ ಮಾಂಸ ನೇತುಹಾಕಿ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದನೆಂದು ತಿಳಿದುಬಂದಿದೆ.ನಂಜನಗೂಡಿನ ರೈತರೊಬ್ಬರ ಬಳಿ ದನವನ್ನ ಖರೀದಿಸಿ ಹತ್ಯೆ ಮಾಡಿ ಮಾಂಸ ತೆಗೆದ ನಂತರ ತಲೆ,ಚರ್ಮ,ಕಾಲು ಸೇರಿದಂತೆ ಇತರ ಭಾಗಗಳನ್ನ ಕಾಲುವೆಗೆ ಬಿಸಾಡಿರುವುದಾಗಿ ವಿಚಾರಣೆ ವೇಳೆ ತಿಳಿದು ಬಂದಿದೆ.ಈ ಸಂಭಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ…

ಮಹಾವೀರ್ ಜಯಂತಿ…ಪ್ರಾಣಿಪಕ್ಷಿಗಳಿಗೆ ನೀರಿನ ತೊಟ್ಟಿ… ಮೈಸೂರು,ಮಾ31,Tv10 ಕನ್ನಡ ಮಹಾವೀರವಜಯಂತಿ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ನೀರಿನ ತೊಟ್ಟಿ ಅಳವಡಿಸಿ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ವ್ಯಕ್ತಪಡಿಸಿದೆ.ಮೈಸೂರು ನಗರದ ಹಳೆ ಡಿಸಿ…
ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು…
ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ…

Leave a Reply

Your email address will not be published. Required fields are marked *