ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಯದುವೀರ್ ಗೆ ಪಾದತೊಳೆದು ಸ್ವಾಗತ…ಅಗ್ರಹಾರದಲ್ಲಿ ಅದ್ದೂರಿ ಪ್ರಚಾರ…

ಮೈಸೂರು,ಏ19,Tv10 ಕನ್ನಡ

ಲೋಕಸಭೆ ಚುನಾವಣೆ ಕಾವು ಏರುತ್ತಿದೆ.ಅಭ್ಯರ್ಥಿಗಳು ಮತಬೇಟೆಗೆ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.ನೆಚ್ಚಿನ ಅಭ್ಯರ್ಥಿಗಳ ಪರ ಅಭಿಮಾನಿಗಳು ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಇಂದು ಅಗ್ರಹಾರ 50 ನೇ ವಾರ್ಡ್ ನಲ್ಲಿ ಪ್ರಚಾರಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಪಾದ ತೊಳೆದು ಜನ ಸ್ವಾಗತಿಸಿದ್ದಾರೆ.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಯದುವೀರ್ ರನ್ನ ಹಸೆ ಮಣೆಯ ಮೇಲೆ ನಿಲ್ಲಿಸಿ
ಅವರ ಪಾದವನ್ನು ತೊಳೆದು ಮಲ್ಲಿಗೆ ಹೂ ಹಾಕಿ ಮಹಿಳೆಯರು ಆರತಿ ಮಾಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿ ಶುಭಕೋರಿದ್ದಾರೆ.ಜೊತೆಗರ ಕೆ.ಆರ್ ಕ್ಷೇತ್ರದ ಶಾಸಕ ಶ್ರೀವತ್ಸ,ಮಾಜಿ ಮೇಯರ್ ಶಿವಕುಮಾರ್ ಅವರನ್ನೂ ಸಹ ಸನ್ಮಾನಿಸಿ ಗೌರವಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *