ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ದೇವರಾಜ ಮಾರುಕಟ್ಟೆಯಲ್ಲಿ ಯದುವೀರ್ ಪರ ಪ್ರಚಾರ…ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರ ಹಂಚಿ ಮತಯಾಚನೆ…

ಮೈಸೂರು,ಏ19,Tv10 ಕನ್ನಡ

ಮೈಸೂರಿನ ವಾರ್ಡ್ ನಂ 23 ರ ದೇವರಾಜ ಮಾರುಕಟ್ಟೆ,ಡಿ.ದೇವರಾಜ ಅರಸ್ ರಸ್ತೆ,ಸಯ್ಯಾಜಿರಾವ್ ರಸ್ತೆ,ಕೆ.ಟಿ.ಸ್ಡ್ರೀಟ್,ಶ್ರೀರಾಂಪೇಟೆಯಲ್ಲಿ ಬಿಜೆಪಿ ಮುಖಂಡರು ಯದುವೀರ್ ಪರ ಮತಯಾಚಿಸಿದರು.ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನ ಹಂಚಿ ಯದುವೀರ್ ರನ್ನ ಲೋಕಸಭೆಗೆ ಆಯ್ಕೆ ಮಾಡುವಂತೆ ಮನವಿ ಮಾಡಿದರು.ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಯದುವೀರ್ ಇಬ್ಬರೂ ಇರುವ ಭಿತ್ತಿಚಿತ್ರಗಳನ್ನ ಪ್ರದರ್ಶಿಸಿ ಪ್ರಚಾರ ನಡೆಸಿದರು. ಬಿಜೆಪಿ ಮುಖಂಡರಾದ ಮೈ. ಕಾ. ಪ್ರೇಮ್ ಕುಮಾರ್, ಆರ್ ಪರಮೇಶ , ಸುರೇಂದ್ರ ಕಿರಣ್, ಪ್ರಮೋದ್, ಶ್ರೀಮತಿ ಲಕ್ಷ್ಮಿ, ಸುನಿಲ್ ಪೈ, ಆನಂತರಾಯ ಪೈ, ಕೃಷ್ಣ, ಕುಮಾರ್, ಸಂತೋಷ್, ಇಂದ್ರಕುಮಾರ್ ಹಾಗೂ ಇತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *