ಮನೆ ತಾರಸಿ ಮೇಲೆ ಪತಿ ಶವ ಪತ್ತೆ…ಶಂಕೆ ವ್ಯಕ್ತಪಡಿಸಿ ದೂರು ನೀಡಿದ ಪತ್ನಿ…

ಮನೆ ತಾರಸಿ ಮೇಲೆ ಪತಿ ಶವ ಪತ್ತೆ…ಶಂಕೆ ವ್ಯಕ್ತಪಡಿಸಿ ದೂರು ನೀಡಿದ ಪತ್ನಿ…

ನಂಜನಗೂಡು,ಏ21,Tv10 ಕನ್ನಡ

ಸಂಭಂಧಿಕರ ಮನೆಯಿಂದ ತನ್ನ ಮನೆಗೆ ಬಂದ ವ್ಯಕ್ತಿ ಶವ ತಾರಸಿ ಮೇಲೆ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.ನಾಗೇಂದ್ರ(36) ತನ್ನ ಮನೆ ತಾರಸಿ ಮೇಲೆ ಶವವಾಗಿ ಪತ್ತೆಯಾದ ವ್ಯಕ್ತಿ.ಪತಿಯ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪತ್ನಿ ಮಂಗಳಾ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಂಬದ ಕೆಲಸ ಮಾಡುವ ನಾಗೇಂದ್ರ ಮನೆ ಬಿಟ್ಟರೆ ತಿಂಗಳುಗಳ ಕಾಲ ಬರುತ್ತಿರಲಿಲ್ಲ.ಎರಡು ದಿನಗಳ ಹಿಂದೆ ಸಂಭಂಧಿಕರ ಮನೆಗೆ ತೆರಳಿ ನಂತರ ತನ್ನ ಮನೆಗೆ ಬಂದಿದ್ದಾನೆ.ಪತಿ ಮನೆಗೆ ಬಂದ ವಿಚಾರ ಪತ್ನಿಯ ಗಮನಕ್ಕೆ ಬಂದಿಲ್ಲ.ತಾರಸಿ ಮೇಲೆ ಬಟ್ಟೆ ಒಣಗಿಹಾಕಲು ತೆರಳಿದ ಪತ್ನಿಗೆ ತನ್ನ ಪತಿಯ ಮೃತದೇಹ ಕಂಡುಬಂದಿದೆ.ಪತಿಯ ಸಾವು ಅನುಮಾನಾಸ್ಪದವಾಗಿದೆ ಎಂದು ಪತ್ನಿ ಮಂಗಳಾ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *