ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮೈಸೂರು,ಏ23,Tv10 ಕನ್ನಡ

ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ ಹಾಗೂ ಮಗಳ ಮುಂದೆಯೇ ತಾಯಿಯನ್ನ ದುಷ್ಕರ್ಮಿಗಳ ತಂಡ ಅಪಹರಿಸಿದೆ.ಸವಿತಾ(42) ಅಪಹರಣಕ್ಕೆ ಒಳಗಾದವರು. .ಮಗ ಶಶಾಂಕ್ ಹಾಗೂ ಮಗಳು ಅರುಣ ಕಣ್ಣೆದುರೇ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದ್ದಾರೆ.ಏ.21 ರಂದು ಘಟನೆ ನಡೆದಿದ್ದು ಎನ್.ಆರ್.ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನ ರಕ್ಷಿಸಿದ್ದಾರೆ.ಏ21 ರ ರಾತ್ರಿ ಏಕಾ ಏಕಿ ಮನೆಗೆ ನುಗ್ಗಿದ 6 ಮಂದಿ ಮನೋಜ್ ನ ಎಲ್ಲಿ ಇರಿಸಿದ್ದೀಯ ಎಂದು ಪ್ರಶ್ನಿಸುತ್ತಾ ಸವಿತಾ ರವರ ಜುಟ್ಟನ್ನ ಹಿಡಿದು ಎಳೆದಾಡಿದ್ದಾರೆ.ಬಿಡಿಸಲು ಬಂದ ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ.ನಂತರ ಮಗಳು ಅರಣ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನ ಕಸಿದಿದ್ದಾರೆ.ಸವಿತಾರನ್ನ ಡಸ್ಟರ್ ಕಾರಿನಲ್ಲಿ ಹಾಕಿಕೊಂಡು ಬಲವಂತವಾಗಿ ಕರೆದೊಯ್ದಿದ್ದಾರೆ.ಈ ಸಂಭಂಧ ಶಶಾಂಕ್ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸರಿತಾರನ್ನ ರಕ್ಷಿಸಿದ್ದು ಘಟನೆಗೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *