ಮೊದಲ ಮತದಾನದ ನೆನಪಿಗಾಗಿ ಪ್ರತಿಯೊಬ್ಬರು ಗಿಡ ನೆಡಿ

ಮೊದಲ ಮತದಾನದ ನೆನಪಿಗಾಗಿ ಪ್ರತಿಯೊಬ್ಬರು ಗಿಡ ನೆಡಿ

ಮೈಸೂರು,ಏ25,Tv10 ಕನ್ನಡ
ಮೊದಲ ಮತದಾನದ ನೆನಪಿಗಾಗಿ ಪ್ರತಿಯೊಬ್ಬರು ಗಿಡವನ್ನು ನೆಡುವ ಮೂಲಕ ಹಬ್ಬದ ರೀತಿಯಲ್ಲಿ ಚುನಾವಣೆಯನ್ನು ಆಚರಿಸಬೇಕು.ಈ ನಿಟ್ಟಿನಲ್ಲಿ ಸೃಜನ್ ದಿನೇಶ್ ರವರು ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಮೊದಲ ಮತದಾನದ ನೆನಪಿಗಾಗಿ ತಮ್ಮ ಮನೆ ಆವರಣದಲ್ಲಿ ಸಂಪಿಗೆ ಗಿಡ ನೆಡುವ ಮೂಲಕ ತಮ್ಮ ಮೊದಲ ಮತದಾನವನ್ನು ಈ ರೀತಿಯಲ್ಲಿ ಸಂಭ್ರಮಿಸಿದರು.
ಈಗ ಮತ್ತೊಂದು ಲೋಕಸಭಾ ಚುನಾವಣೆ ಬಂದಿದೆ. ಆ ದಿನ ಅವರು ಹಾಕಿದ ಗಿಡ ಈಗ ಈ ಮಟ್ಟಿಗೆ ಬೆಳೆದಿದೆ. ಹಾಗಾಗಿ ಪ್ರತಿಯೊಬ್ಬರು ಈ ಚುನಾವಣೆಯಲ್ಲಿ ಯಾರು ಮೊದಲ ಮತದಾನ ಮಾಡುವರು ಅವರೆಲ್ಲರೂ ಕಡ್ಡಾಯವಾಗಿ ತಮ್ಮ ಮನೆಯ ಆವರಣ ಅಥವಾ ಎಲ್ಲಾದರೂ ಒಂದು ಗಿಡವನ್ನು ನೆಟ್ಟು ಆ ಗಿಡವನ್ನು ಪೋಷಿಸುವುದು ಆದ್ಯ ಕರ್ತವ್ಯ
ಏಕೆಂದರೆ ಪ್ರಸ್ತುತ ಸನ್ನಿವೇಶದಲ್ಲಿ ಪ್ರಕೃತಿ ಎಷ್ಟು ಮುಖ್ಯ ಎಂಬುದನ್ನು ಪದಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಭಾರತದ ಬಹುದೊಡ್ಡ ಪ್ರಜಾಪ್ರಭುತ್ವದಲ್ಲಿ ಕಡ್ಡಾಯವಾಗಿ ಮತ ಹಾಕುವ ಮೂಲಕ ಸದೃಢ ರಾಷ್ಟ್ರವನ್ನು ನಿರ್ಮಾಣ ಮಾಡುವ .ಜೊತೆಯಲ್ಲಿ ನಮ್ಮ ಪರಿಸರವನ್ನು ಮುಂದಿನ ತಲೆಮಾರಿಗೆ ಕಾದುಕೊಳ್ಳೋಣ .ಇದರ ಬಗ್ಗೆ ಯೋಚಿಸಿ ಚಿಂತಿಸಿ.
ಲಯನ್ ಸಿ.ಆರ್ .ದಿನೇಶ್
ಪ್ರಾಂಶುಪಾಲರು ಮೈಸೂರು

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *