ಅಭ್ಯರ್ಥಿಗಳ ಪಟ್ಟಿಯಲ್ಲಿ ಎಡವಟ್ಟು…ಕನ್ನಡಕ್ಕೆ ಅಪಮಾನ…

ಅಭ್ಯರ್ಥಿಗಳ ಪಟ್ಟಿಯಲ್ಲಿ ಎಡವಟ್ಟು…ಕನ್ನಡಕ್ಕೆ ಅಪಮಾನ…

ಮೈಸೂರು,ಏ26,Tv10 ಕನ್ನಡ

ಮೈಸೂರು ಕೊಡಗು ಲೋಸಭಾ ಕ್ಷೇತ್ರದ ಉಮೇದುದಾರರ ಪಟ್ಟಿಯಲ್ಲಿ ಅಧಿಕಾರಿಗಳ ಎಡವಟ್ಟು ಬೆಳಕಿಗೆ ಬಂದಿದೆ.ಅಕ್ಷರಗಳ ಬಳಕೆ ಸರಿಯಾಗದೆ ಕನ್ನಡಕ್ಕೆ ಅಪಮಾನ ಮಾಡಲಾಗಿದೆ. ಕಾಂಗ್ರೆಸ್ ಎಂಬ ಪದಕ್ಕೆ ಬದಲಾಗಿ ಕಾಂಗ್ರೆ ಷ್ ಎಂದು ನಮೂದಿಸಲಾಗಿದೆ.ಮತ್ತೊಂದೆಡೆ ಕಾಂಗ್ರೆಸ್ ಬದಲಾಗಿ ಕಾಂಗ್ರೆ ಶ್.ಮತ್ತೊಂದೆಡೆ ಹಲಸಿನ ಹಣ್ಣು ಪದಕ್ಕೆ ಹ ಸಿನ ಹಣ್ಣು ಎಂದು ದಾಖಲಾಗಿದೆ.ಇವೆಲ್ಲಾ ಕೈಬರಹದಲ್ಲಿ ದಾಖಲಾಗಿರುವ ಎಡವಟ್ಟು.ಕನ್ನಡ ಬಾರದ ಅಧಿಕಾರಿ ಅಥವಾ ಸಿಬ್ಬಂದಿಯಿಂದ ದಾಖಲಾದ ಕೈಬರವಣಿಗೆಯಲ್ಲಿ ಎಡವಟ್ಟುಗಳಿದ್ದರೂ ಕನ್ನಡ ಬಲ್ಲ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವುದು ಶೋಚನೀಯ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *