ರಂಗೋಲಿ ಮೂಲಕ ಮತದಾನ ಜಾಗೃತಿ…ಗಮನ ಸೆಳೆದ ಗೃಹಿಣಿ…

ರಂಗೋಲಿ ಮೂಲಕ ಮತದಾನ ಜಾಗೃತಿ…ಗಮನ ಸೆಳೆದ ಗೃಹಿಣಿ…

ಮೈಸೂರು,ಏ26,Tv10 ಕನ್ನಡ

ಲೋಕಸಭಾ ಚುನಾವಣೆ ಮತದಾನ ಭರದಿಂದ ಸಾಗುತ್ತಿದೆ.ಮತದಾರರು ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ತಮ್ಮ ಹಕ್ಕನ್ನ ಚಲಾಯಿಸುತ್ತಿದ್ದಾರೆ.ಒಂದೆಡೆ ಮತದಾರರು ಚುನಾವಣಾ ಹಬ್ಬದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರೆ ಮತ್ತೊಂದೆಡೆ ಕೆಲವರು ಮತದಾನದಿಂದ ದೂರ ಉಳಿಯುತ್ತಿದ್ದಾರೆ.ಈ ಹಿನ್ನಲೆ ಮತದಾನದ ಬಗ್ಗೆ ನಿರಂತರವಾಗಿ ವಿಭಿನ್ನವಾಗಿ ಜಾಗೃತಿ ಮೂಡಿಸಲಾಗುತ್ತಿದೆ.ಮೈಸೂರಿನ ಗೃಹಿಣಿಯೊಬ್ಬರು ತಮ್ಮ ಮನೆಯ ಮುಂದೆ ಆಕರ್ಷಕ ರಂಗೋಲಿ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ್ದಾರೆ.ಕುವೆಂಪುನಗರ ಇ ಅಂಡ್ ಎಫ್ ಬ್ಲಾಕ್ ನ ಸುಧಾ ಪ್ರಸಾದ್ ರವರು ರಂಗೋಲಿ ಬಿಡಿಸಿ ಕಪ್ಪು ಶಾಯಿ ಹಚ್ಚಿದ ಬೆರಳನ್ನ ಚಿತ್ರಿಸಿ LET US ALL VOTE ಎಂಬ ಸಂದೇಶ ಹೊರಡಿಸಿ ಜಾಗೃತಿ ಮೂಡಿಸಿ ಗಮನ ಸೆಳೆದಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *