ಚುನಾವಣೆ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ಮತದಾನ…

ಚುನಾವಣೆ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ಮತದಾನ…

ಮೈಸೂರು ,ಏ26,Tv10 ಕನ್ನಡ

ಮೈಸೂರು ಕೊಡಗು ಲೋಕಸಭಾ ಚುನಾವಣೆಯ ರಾಯಭಾರಿ ಹಾಗೂ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ರವರು ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದರು. ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿ ಜನರು ಬೇಗ ಬೇಗ ಬಂದು ಮತದಾನ ಮಾಡುವಂತೆ ಮನವಿ ಮಾಡಿದರು.ಈಗಾಗಲೇ ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿತಿಂದ ಸಾಕಷ್ಟು ಮತದಾನ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಮೈಸೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಮತದಾನ ಮಾಡಿದ್ದೇನೆ. ಮತದಾನ ನನ್ನ ಹಕ್ಕು, ಎಲ್ಲರೂ ಮತದಾನ ಮಾಡಿ, ಮತದಾರರು ಬಂದು ನಿಮ್ಮ ನಾಯಕರನ್ನ ನೀವೇ ಆಯ್ಕೆ ಮಾಡಬೇಕು ಯುವ ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಇದ್ದಾರೆ ಯೋಚನೆ ಮಾಡಿ ಮತದಾನ ಮಾಡಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *