ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಮೈಸೂರು,ಏ27,Tv10 ಕನ್ನಡ

ಸುಡು ಬಿಸಿಲು ನಾಗರೀಕರನ್ನ ಹೈರಾಣು ಮಾಡಿದೆ.ಬಿಸಿಲಿನ ತಾಪಕ್ಕೆ ಜನತೆ ಪರದಾಡುತ್ತಿದ್ದಾರೆ.ಪ್ರಾಣಿ ಪಕ್ಷಿಗಳಂತೂ ತತ್ತರಿಸುತ್ತಿವೆ.ಇಂತಹ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಪಕ್ಷಿಗಳ ನೆರವಿಗೆ ಧಾವಿಸಿದೆ.ನಗರದ ವಿವಿದೆಡೆ ಪಕ್ಷಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.ಕಳೆದ ಎರಡು ತಿಂಗಳಿಂದಲೇ ಪಕ್ಷಿಗಳಿಗಾಗಿ ಬಟ್ಟಲುಗಳಲ್ಲಿ ನೀರು ತುಂಬಿ ಮರಗಳ ಕೊಂಬೆಗಳಿಗೆ ಕಟ್ಟಿ ದಾಹ ತೀರಿಸುವ ಕೆಲಸಕ್ಕೆ ಟ್ರಸ್ಟ್ ಮುಂದಾಗಿದೆ.ಇಂದೂ ಸಹ ಲಕ್ಷ್ಮಿಪುರಂನಲ್ಲಿರುವ ಹಲವು ಮರಗಳಿಗೆ ಕೆ ಎಂ ಪಿ ಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ ಬಟ್ಟಲುಗಳನ್ನ ಕಟ್ಟಿ ನೀರುಣಿಸಲು ಮುಂದಾಗಿದ್ದಾರೆ.ಎರಡೂ ಸಂಘಟನೆಗಳ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.ಮೂಕಪ್ರಾಣಿಗಳ ಸಮಸ್ಯೆಗೆ ಸ್ಪಂದಿಸಿದ ಎರಡೂ ಸಂಘಟನೆಗಳ ಕಾರ್ಯವೈಖರಿ ಶ್ಲಾಘನೀಯವಾಗಿದೆ.
ಈ ಸಂದರ್ಭದಲ್ಲಿ
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಗಿರೀಶ್ ರಾಮ್ ಮೂರ್ತಿ, ಎಸ್ ಎನ್ ರಾಜೇಶ್, ಶ್ರೀಕಾಂತ್ ಕಶ್ಯಪ್, ಬೈರತಿ ಲಿಂಗರಾಜು, ಚಕ್ರಪಾಣಿ, ಮಹೇಶ್ ಕುಮಾರ್, ಭಂಡಾರಿ, ದಯಾನಂದ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *