ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಪಕ್ಷಿಗಳಿಗೆ ನೀರಿನ ವ್ಯವಸ್ಥೆ…ಕೆಎಂಪಿಕೆ ಟ್ರಸ್ಟ್ ನ ಸಾಮಾಜಿಕ ಕಳಕಳಿ…

ಮೈಸೂರು,ಏ27,Tv10 ಕನ್ನಡ

ಸುಡು ಬಿಸಿಲು ನಾಗರೀಕರನ್ನ ಹೈರಾಣು ಮಾಡಿದೆ.ಬಿಸಿಲಿನ ತಾಪಕ್ಕೆ ಜನತೆ ಪರದಾಡುತ್ತಿದ್ದಾರೆ.ಪ್ರಾಣಿ ಪಕ್ಷಿಗಳಂತೂ ತತ್ತರಿಸುತ್ತಿವೆ.ಇಂತಹ ಸಂಧರ್ಭದಲ್ಲಿ ಕೆಎಂಪಿಕೆ ಟ್ರಸ್ಟ್ ಪಕ್ಷಿಗಳ ನೆರವಿಗೆ ಧಾವಿಸಿದೆ.ನಗರದ ವಿವಿದೆಡೆ ಪಕ್ಷಿಗಳಿಗಾಗಿ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.ಕಳೆದ ಎರಡು ತಿಂಗಳಿಂದಲೇ ಪಕ್ಷಿಗಳಿಗಾಗಿ ಬಟ್ಟಲುಗಳಲ್ಲಿ ನೀರು ತುಂಬಿ ಮರಗಳ ಕೊಂಬೆಗಳಿಗೆ ಕಟ್ಟಿ ದಾಹ ತೀರಿಸುವ ಕೆಲಸಕ್ಕೆ ಟ್ರಸ್ಟ್ ಮುಂದಾಗಿದೆ.ಇಂದೂ ಸಹ ಲಕ್ಷ್ಮಿಪುರಂನಲ್ಲಿರುವ ಹಲವು ಮರಗಳಿಗೆ ಕೆ ಎಂ ಪಿ ಕೆ ಟ್ರಸ್ಟ್ ಹಾಗೂ ಅರಿವು ಸಂಸ್ಥೆ ವತಿಯಿಂದ ಬಟ್ಟಲುಗಳನ್ನ ಕಟ್ಟಿ ನೀರುಣಿಸಲು ಮುಂದಾಗಿದ್ದಾರೆ.ಎರಡೂ ಸಂಘಟನೆಗಳ ಸಾಮಾಜಿಕ ಕಳಕಳಿಗೆ ಮೆಚ್ಚುಗೆ ವ್ಯಕ್ತವಾಗಿದೆ.ಮೂಕಪ್ರಾಣಿಗಳ ಸಮಸ್ಯೆಗೆ ಸ್ಪಂದಿಸಿದ ಎರಡೂ ಸಂಘಟನೆಗಳ ಕಾರ್ಯವೈಖರಿ ಶ್ಲಾಘನೀಯವಾಗಿದೆ.
ಈ ಸಂದರ್ಭದಲ್ಲಿ
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಗಿರೀಶ್ ರಾಮ್ ಮೂರ್ತಿ, ಎಸ್ ಎನ್ ರಾಜೇಶ್, ಶ್ರೀಕಾಂತ್ ಕಶ್ಯಪ್, ಬೈರತಿ ಲಿಂಗರಾಜು, ಚಕ್ರಪಾಣಿ, ಮಹೇಶ್ ಕುಮಾರ್, ಭಂಡಾರಿ, ದಯಾನಂದ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *