ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ…ತಿಂಗಳುಗಳ ನಂತರ ಪ್ರತ್ಯಕ್ಷ…ಪ್ರವಾಸಿಗರು ಖುಷ್…

ಪ್ರವಾಸಿಗರ ಕಣ್ಣಿಗೆ ಬಿದ್ದ ಬ್ಲಾಕ್ ಬ್ಯೂಟಿ…ತಿಂಗಳುಗಳ ನಂತರ ಪ್ರತ್ಯಕ್ಷ…ಪ್ರವಾಸಿಗರು ಖುಷ್…

ಮೈಸೂರು,ಏ29,Tv10 ಕನ್ನಡ

ಹಲವು ತಿಂಗಳ ನಂತರ ಪ್ರವಾಸಿಗರ ಕಣ್ಣಿಗೆ ಕಪ್ಪು ಚಿರತೆ ಕಂಡುಬಂದಿದೆ.ನಾಗರಹೊಳೆ ಸಫಾರಿಗೆ ತೆರಳಿದ ಪ್ರವಾಸಿಗರ ಕಣ್ಣಿಗೆ ಬ್ಲಾಕ್ ಬ್ಯೂಟಿ ದರುಶನ ನೀಡಿದೆ.ಸುಮಾರು 8 ತಿಂಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ.ಹಸಿರು ಹುಲ್ಲಿನ ಮೇಲೆ ಹೊರಳಾಡುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.ಬ್ಲಾಕ್ ಬ್ಯೂಟಿಯ ದರುಶನ ಪಡೆದ ಪ್ರವಾಸಿಗಳು ಫಿದಾ ಆಗಿದ್ದಾರೆ…

Spread the love

Related post

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮ…ಸಿಎಂ ಸಿದ್ದು ಗುಣಗಾನ…

ಮೈಸೂರು,ಮೇ11,Tv10 ಕನ್ನಡ ಶ್ರೀನಿವಾಸ್ ಪ್ರಸಾದ್ ನುಡಿ ನಮನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅಗಲಿದ ಸ್ನೇಹಿತನ ಬಗ್ಗೆ ಗುಣಗಾನ ಮಾಡಿದ್ದಾರೆ.ಶ್ರೀನಿವಾಸ್ ಪ್ರಸಾದ್ ಸ್ವಾಭಿಮಾನಿ ಸಜ್ಜನ ರಾಜಕಾರಣಿನಾನು ಪ್ರಸಾದ್ ಹೆಚ್ಚು ಕಡಿಮೆ…

Leave a Reply

Your email address will not be published. Required fields are marked *