ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ಅತ್ಯಾಚಾರ …ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಜೊತೆ ಸಂಪರ್ಕ ಹೊಂದಿರುವ ಆರೋಪಿ ಎಸ್ಕೇಪ್…

ನಂಜನಗೂಡು,ಮೇ3,Tv10 ಕನ್ನಡ

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನ ಶ್ರೀರಾಂಪುರ ಬಡಾವಣೆಯಲ್ಲಿ ನಡೆದಿದೆ. ಪೋಕ್ಸೋ ಕಾಯಿದೆ ಅಡಿ ಆರೋಪಿ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೌಡಿಶೀಟರ್ ಆಗಿರುವ ಆರೋಪಿ ಅಪ್ರಾಪ್ತ ಬಾಲಕಿಯ ಸೋದರಮಾವನೇ ಆಗಿದ್ದಾನೆ. ರಾಜೇಶ್ @ ದೈತ್ಯರಾಜ್ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ದಾಖಲಾಗಿದೆ. ಸಾಕಷ್ಟು ಕ್ರಿಮಿನಲ್ ಪ್ರಕರಣಗಳನ್ನ ಎದುರಿಸುತ್ತಿರುವ ರಾಜೇಶ್@ದೈತ್ಯರಾಜ್ ರೌಡಿಶೀಟರ್ ಆಗಿದ್ದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಜೊತೆ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ.ಸ್ವಂತ ತಂಗಿ ಮಗಳು ಎನ್ನುವದನ್ನ ಲೆಕ್ಕಿಸದ ಕಾಮುಕ 16 ವರ್ಷದ ಅಪ್ರಾಪ್ತೆಯನ್ನ ಟ್ಯೂಷನ್ ಗೆ ಬಿಡುವುದಾಗಿ ನಂಬಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿ, ಯಾರಿಗೂ ಹೇಳಬೇಡ ಮೊಬೈಲ್ ಕೊಡಿಸುತ್ತೇನೆಂದು ಆಮಿಷ ತೋರಿಸಿ ಕೃತ್ಯ ಮರೆಮಾಚಲು ಯತ್ನಿಸಿದ್ದಾನೆ.ನಂತರ ಅತ್ಯಾಚಾರಕ್ಕೆ ಒಳಗಾದ ಬಾಲಕಿ ತನ್ನ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.ಬಾಲಕಿಯ ತಾಯಿ ತನ್ನ ಒಡಹುಟ್ಟಿದ ಅಣ್ಣ ರಾಜೇಶ್@ದೈತ್ಯ ರಾಜ್ ವಿರುದ್ದ ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *