ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ

ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲೆ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕೃಷ್ಣನಗರದಲ್ಲಿ ಬಾಟಿಕ್ ನಡೆಸುತ್ತಿರುವ ಮಹಿಳೆಗೆ ದೂರದ ಸಂಭಂಧಿಯಾದ ಕೊಯಮತ್ತೂರಿನ ಉಮಾಪತಿ ಪರಿಚಯವಾಗಿ ಹತ್ತಿರವಾಗಿದ್ದಾರೆ.ಕೊಯಮತ್ತೂರಿನಲ್ಲಿ ಬುಸಿನೆಸ್ ಮನ್ ಆಗಿರುವ ಉಮಾಪತಿ ಮಹಿಳೆಗೆ ಸಾಕಷ್ಟು ಬಾರಿ ಆರ್ಥಿಕ ನೆರವು ನೀಡಿದ್ದಾರೆ.ಈ ಮಧ್ಯೆ ಮೈಸೂರಿನ ರಾಮಕೃಷ್ಣನಗರದ ನಿವಾಸಿ ಶೀಲಾಗೋಪಾಲ್ ಎಂಬುವರನ್ನ ಮಹಿಳೆ ಉಮಾಪತಿಗೆ ಪರಿಚಯಿಸಿದ್ದಾರೆ.ಶೀಲಾಗೋಪಾಲ್ ಹಾಗೂ ಉಮಾಪತಿ ಆತ್ಮೀಯರಾಗಿದ್ದಾರೆ.ಈ ಬೆಳವಣಿಗೆ ನಂತರ ಮಹಿಳೆ ಹಾಗೂ ಶೀಲಾಗೋಪಾಲ್ ನಡುವೆ ಮನಸ್ಥಾಪವಾಗಿದೆ.ಮಹಿಳೆಯ ನಡುವಳಿಕೆ ಬಗ್ಗೆ ಶೀಲಾಗೋಪಾಲ್ ರವರು ಉಮಾಪತಿ ಬಳಿ ತಿಳಿಸಿದ್ದಾರೆ.ಈ ವೇಳೆ ಉಮಾಪತಿ ಮಹಿಳೆಗೆ ಫೋನ್ ಮಾಡಿ ನೀನು ಬೇರೆಯವರ ಜೊತೆ ಸಂಭಂಧ ಬೆಳೆಸಿದ್ದೀಯ,ನಾನು ಕರೆದಾಗ ಬರಬೇಕು ಎಂದು ಬೆದರಿಕೆ ಹಾಕಿದ್ದಾರೆ.ಆಗ ಮಹಿಳೆಯ ಮಗಳು ಉಮಾಪತಿ ರವರ ನಂಬರ್ ಬ್ಲಾಕ್ ಮಾಡಿದ್ದಾರೆ.ನಂತರ ವಿದೇಶದಲ್ಲಿ ತಂಗಿರುವ ಮತ್ತೊಬ್ಬ ಮಗಳ ಮೊಬೈಲ್ ಗೆ ಫೋನ್ ಮಾಡಿ ನಾನು ಕೊಟ್ಟ ಹಣ ಹಿಂದಿರುಗಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ತಾಯಿಯ ನಡುವಳಿಕೆಯ ವಾಯ್ಸ್ ರೆಕಾರ್ಡ್ ಗಳು ಹಾಗೂ ಫೋಟೋಗಳನ್ನ ಇಡೀ ಕುಟುಂಬಕ್ಕೆ ಕಳುಹಿಸಿ ಗೌರವಕ್ಕೆ ಧಕ್ಕೆ ಬರುವಂತೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.ಸಧ್ಯ ಮಹಿಳೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಉಮಾಪತಿ ಹಾಗೂ ಶೀಲಾ ಗೋಪಾಲ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *