ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ…ಜಿಲ್ಲಾ ಪೊಲೀಸ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಮೇ7,Tv10 ಕನ್ನಡ

ಮೈಸೂರು ಜಿಲ್ಲಾ ಪೊಲೀಸ್ ಘಟಕದ ಸೆನ್ ಕ್ರೈಂ ಪೊಲೀಸ್ ವತಿಯಿಂದ ಸೇಂಟ್ ಜೋಸೆಫ್ ಡಿ ಬಿಎಡ್ ಪ್ರಶಿಕ್ಷಣಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಮತ್ತು ಉಪನ್ಯಾಸಕರಿಗೆ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪಿಪಿಟಿ ಮೂಲಕ ಸವಿವರವಾಗಿ ಮಾಹಿತಿ ನೀಡಲಾಯಿತು.ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮುನಿಯಪ್ಪ ಎನ್ ಹಾಗೂ ಸಿಬ್ಬಂದಿಗಳಾದ ಮಹೇಶ್ ಸಿಎನ್ ,ಕುಮಾರ್ ರವರ ವತಿಯಿಂದ ಕಾಲೇಜು ಪ್ರಾಂಶುಪಾಲರ ಸಮ್ಮುಖದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.ಸೈಬರ್ ಅಪರಾಧಗಳಾದ ಓಟಿಪಿ ಫ್ರಾಡ್ ಓ ಎಲ್ ಎಕ್ಷ ಇನ್ವೆಸ್ಟ್ಮೆಂಟ್ ಕಾರ್ಡ್ ಜಾಬ್ ಕಾರ್ಡ್ ಕ್ರಿಪ್ಟೋ ಕರೆನ್ಸಿ,, ಕ್ರೆಡಿಟ್ ಕಾರ್ಡ್ ಅಂಡ್ ಡೆಬಿಟ್ ಕಾರ್ಡ್ ಫ್ರಾಡ್ ಇತ್ಯಾದಿಗಳ ಬಗ್ಗೆ ಸವಿವರವಾಗಿ ತಿಳಿಸಿಕೊಡಲಾಯಿತು.ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಸಿದ್ದರು..

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *