ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ವಿರುದ್ದ ಪಾಲಿಕೆ ಸಮರ…1513 ಕೆಜಿ ಪ್ಲಾಸ್ಟಿಕ್ ವಶ…1.61 ಲಕ್ಷ ದಂಡ ವಸೂಲಿ…

ನಿಷೇಧಿತ ಪ್ಲಾಸ್ಟಿಕ್ ಬಳಕೆ ವಿರುದ್ದ ಮೈಸೂರು ಮಹಾನಗರ ಪಾಲಿಕೆ ಸಮರ ಸಾರಿದೆ.ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುವ ಉದ್ಯಮಿಗಳಿಗೆ ಬಿಸಿ ಮುಟ್ಟಿಸಿದೆ.ನಿನ್ನೆ 9 ವಲಯ ಕಚೇರಿ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 1513 ಕೆಜಿ ನಿಷೇಧಿತ ಪ್ಕಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ.ಅಲ್ಲದೆ 1,61,000/- ದಂಡ ವಿಧಿಸಲಾಗಿದೆ.ಧನ್ವಂತ್ರಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿದಾಗ 1400kgs ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಿಸಿರುವುದು ಪತ್ತೆಯಾಗಿದೆ.ಪಾಲಿಕೆ ಆಯುಕ್ತರ ಆದೇಶದಂತೆ ವಲಯ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಂತೆಪೇಟೆಯ ಮಲ್ಲೇಶ್ ಎಂಬ ಮಾಲೀಕರಿಗೆ ಸೇರಿದ ದನ್ವಂತ್ರಿ ಎಂಟರ್ಪ್ರೈಸಸ್ ನ ಗೋದಾಮಿನ ಮೇಲೆ ದಾಳಿ ನಡೆಸಿ ಸಂಗ್ರಹಿಸಿದ್ದ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ರೂ -25,000/- ದಂಡ ವಿಧಿಸಲಾಗಿದೆ. ಹಾಗೂ ಸದರಿ ಅಂಗಡಿಯ ಟ್ರೇಡ್ ಲೈಸನ್ಸ್ ರದ್ದುಪಡಿಸಲು ಆದೇಶ ನೀಡಲಾಗಿದೆ. ಸ್ಥಳದಲ್ಲಿ ಪರಿಸರ ಅಭಿಯಂತರರಾದ ಮೈತ್ರಿ, ಹೆಲ್ತ್ ಇನ್ಸ್ಪೆಕ್ಟರ್ ಗಳಾದ ಕೃಷ್ಣ ,ಧನಂಜಯ ಗೌಡ,ಮಂಜು ಕುಮಾರ್. ಬಸವರಾಜು, ಸ್ಯಾನಿಟರಿ ಸೂಪರ್ವೈಸರ್ ಗಳು ಹಾಗೂ ಅಭಯ ತಂಡ ಮತ್ತು ಪೋಲಿಸ್ ಸಿಬ್ಬಂದಿ ಹಾಜರಿದ್ದರು…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *