ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಅನ್ನ ಹಾಕಿದ ಮನೆಗೆ ಖನ್ನ…ಮಹಡಿಯಿಂದ ಜಿಗಿದು ಗಾಯಗೊಂಡ ಕಳ್ಳ…

ಮೈಸೂರು,ಮ19,Tv10 ಕನ್ನಡ

ಕಳ್ಳತನ‌ ಮಾಡುವಾಗ ಸಿಕ್ಕಿ ಬಿದ್ದು ತಪ್ಪಿಸಿಕೊಳ್ಳಲು ಮಹಡಿಯಿಂದ ಜಿಗಿದ ಕಳ್ಳ ಗಾಯಗೊಂಡ ಘಟನೆ ಮೈಸೂರಿನ ಮಾನಸಿ ನಗರದಲ್ಲಿ ಬೆಳಕಿಗೆ ಬಂದಿದೆ.
ಕಾರ್ಪೆಂಟರ್ ಕೆಲಸ ಮಾಡುತ್ತಿದ್ದ ರವಿ ಎಂಬಾತನೇ ಕಳ್ಳತನ ಮಾಡಿ ಸಿಕ್ಕಿಬಿದ್ದ ಖದೀಮ.ಡಾ.ಬಾಲಾಜಿ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಕಳ್ಳ
ಬಾಲಾಜಿ ಅವರಿಗೆ ದೃಷ್ಟಿ ಸಮಸ್ಯೆ ಇದೆ. ಮರ ಗೆಲಸ ಮಾಡಲು ರವಿ ಬಂದಿದ್ದ.ಮನೆಯಲ್ಲಿ ಜಾಗ ಕೊಟ್ಟು ಕೆಲಸ ಮಾಡಲು ಬಾಲಾಜಿ ರವರು ರವಿಯನ್ನ ಇರಿಸಿಕೊಂಡಿದ್ದರು.
ಈ ಹಿಂದೆಯೂ ಮೂರು ಬಾರಿ ಕಳ್ಳತನ ಮಾಡಿ ಸಿಕ್ಕಿಬಿದ್ದಾಗ
ಬುದ್ದಿ ಹೇಳಿ ವಾರ್ನ್ ಮಾಡಿದ್ದರು. ಡಾ. ಬಾಲಾಜಿ
ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡು ಮತ್ತೆ ಕಳ್ಳತನಕ್ಕೆ ಯತ್ನಿಸಿದ್ದಾನೆ.
ಮನೆಯ ನಕಲಿ ಬೀಗದ ಕೀ ಇಟ್ಟುಕೊಂಡಿದ್ದ ರವಿ
ಯಾರು ಇಲ್ಲದೆ ವೇಳೆ ನಕಲಿ ಬೀಗ ಬಳಸಿ ಕಳ್ಳತನಕ್ಕೆ ಯತ್ನಸಿದ್ದಾನೆ.
ಈ ವೇಳೆ ದಿಢೀರ್ ಮನೆಗೆ ಬಂದ ಬಾಲಾಜಿ
ಬೀಗ ತೆಗೆದಿರುವ ಬಗ್ಗೆ ಅನುಮಾನಗೊಂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ಮನೆಯ ಮೇಲಿಂದ ರಗ್ಗು ಕಟ್ಟಿ ಹಾರಲು ಯತ್ನಿಸಿ ಕೆಳಗರ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದಾನೆ.
ಈ ವೇಳೆ ಕಳ್ಳ ರವಿಯನ್ನು ಮೈಸೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ…

Spread the love

Related post

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ…
ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…

Leave a Reply

Your email address will not be published. Required fields are marked *