ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಸಾಲ ವಸೂಲಿಗೆ ಬಟ್ಟೆಬಿಚ್ಚಿನಿಂತು ಗೃಹಿಣಿಯನ್ನ ಬಾ ಎಂದು ಕರೆದ ಭೂಪ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ಮೈಸೂರು,ಮೇ19,Tv10 ಕನ್ನಡ

ಸಾಲ ವಸೂಲಿಗೆ ಬಂದ ಕಿರಾತಕ ಮನೆ ಮುಂದೆ ಬಟ್ಟೆಬಿಚ್ಚಿನಿಂತು ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದ ಘಟನೆ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗನಹಳ್ಳಿಯಲ್ಲಿ ನಡೆದಿದೆ.ಪ್ರಸನ್ನ ಎಂಬಾತ ಗೃಹಿಣಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಿರಾತಕ.

ನಾಗನಹಳ್ಳಿಯ ರಘು ಎಂಬುವರು ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಪ್ರಸನ್ನ ಬಳಿ 7 ಸಾವಿರ ಸಾಲ ಪಡೆದಿದ್ದಾರೆ.ಈ ಹಣಕ್ಕೆ 20% ಬಡ್ಡಿಯನ್ನೂ ನೀಡುತ್ತಾ ಬಂದಿದ್ದಾರೆ. ಅಸಲು ಹಣವನ್ನ 6 ತಿಂಗಳ ನಂತರ ಕೊಡುವುದಾಗಿ ರಘು ತಿಳಿಸಿದ್ದಾರೆ.ಹಣಕ್ಕೆ ಪಟ್ಟು ಹಿಡಿದ ಪ್ರಸನ್ನ ಮನೆ ಬಳಿಗೆ ಬಂದು ರಘು ಪತ್ನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ.ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಬಟ್ಟೆಬಿಚ್ಚಿ ನಿಂತು ಬಾ ಎಂದು ಕರೆದು ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆಂದು ರಘು ಪತ್ನಿ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್.ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *