ರಾತ್ರಿ ಪತ್ನಿ ಜೊತೆ ಮಲಗಿದ…ಬೆಳಿಗ್ಗೆ ನೇಣು ಕುಣಿಕೆಯಲ್ಲಿ ಕಾಣಿಸಿಕೊಂಡ…ಬಟ್ಟೆ ಅಂಗಡಿ ನೌಕರ ಸೂಸೈಡ್…

ರಾತ್ರಿ ಪತ್ನಿ ಜೊತೆ ಮಲಗಿದ…ಬೆಳಿಗ್ಗೆ ನೇಣು ಕುಣಿಕೆಯಲ್ಲಿ ಕಾಣಿಸಿಕೊಂಡ…ಬಟ್ಟೆ ಅಂಗಡಿ ನೌಕರ ಸೂಸೈಡ್…

ಮೈಸೂರು,ಮೇ22,Tv10 ಕನ್ನಡ

ರಾತ್ರಿ ಊಟ ಮಾಡಿ ಪತ್ನಿ ಜೊತೆ ಮಲಗಿದ್ದ ವ್ಯಕ್ತಿ ಮರುದಿನ ಬೆಳಿಗ್ಗೆ ನೇಣುಕುಣಿಕೆಯಲ್ಲಿ ಕಾಣಿಸಿಕೊಂಡ ಘಟನೆ ವಿವಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಒಂಟಿಕೊಪ್ಪಲ್ ನಲ್ಲಿ ನಡೆದಿದೆ.ಡಿ.ದೇವರಾಜ ಅರಸ್ ರಸ್ತೆಯಲ್ಲಿರುವ ಡೆಜಲ್ಸ್ ಬಟ್ಟೆ ಅಂಗಡಿಯ ನೌಕರ ಸುರೇಶ್ ಆತ್ಮಹತ್ಯೆಗೆ ಶರಣು.ಪತ್ನಿ ಗಾಯಿತ್ರಿ ಕಾಳಿದಾಸ ರಸ್ತೆಯಲ್ಲಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದಾರೆ.ಒಂಟಿಕೊಪ್ಪಲ್ ನ ಮೂರು ಅಂತಸ್ತಿನ ಕಟ್ಟಡದಲ್ಲಿ ದಂಪತಿ ವಾಸವಿದ್ದಾರೆ.ರಾತ್ರಿ ಕೆಲಸದಿಂದ ಹಿಂದಿರುಗಿದ ಸುರೇಶ್ ಊಟ ಮಾಡಿ ಪತ್ನಿ ಜೊತೆ ಮಲಗಿದ್ದಾರೆ.ಮರು ದಿನ ಮಹಡಿಯ ಗ್ರಿಲ್ಸ್ ಗೆ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುರೇಶ್ ಸಾವಿಗೆ ಕಾರಣ ತಿಳಿದುಬಂದಿಲ್ಲ.ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *