ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ22,Tv10 ಕನ್ನಡ

ಮಹಿಳೆಯೊಬ್ಬರ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೋಗಳನ್ನ ಇನ್ಸ್ಟಾಗ್ರಾಂ ನಲ್ಲಿ ಐಡಿ ಕ್ರಿಯೇಟ್ ಮಾಡಿ ಅಪ್ ಲೋಡ್ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಅಲೀಂನಗರದಲ್ಲಿ ನಡೆದಿದೆ.ನೊಂದ ಮಹಿಳೆ ಆರೋಪಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಮಹಿಳೆ ನಾಯ್ಡುನಗರದ ಮಹಮದ್ ಫೈಜಾನ್ ಎಂಬಾತನ ಜೊತೆ ಎರಡು ವರ್ಷಗಳ ಕಾಲ ರಿಲೇಷನ್ ಷಿಪ್ ಇಟ್ಟುಕೊಂಡಿದ್ದರು.ಆತನ ವರ್ತನೆ ಸರಿ ಇಲ್ಲದ ಕಾರಣ ಬ್ರೇಕ್ ಅಪ್ ಕೂಡ ಆಗಿತ್ತು.ನಂತರ ಮಹಿಳೆ ತಮ್ಮ ಕಸೀನ್ ಜೊತೆ ಮದುವೆ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ವೇಳೆ ಇನ್ಸ್ಟಾಗ್ರಾಂ ನಲ್ಲಿ ಖಾತೆ ತೆರೆದ ವ್ಯಕ್ತಿಯೊಬ್ಬ ಮಹಿಳೆಯ ವೈಯುಕ್ತಿಕ ಫೋಟೋಗಳನ್ನ ಅಪ್ ಲೋಡ್ ಮಾಡಿದ್ದಾರೆ.ನಂತರ ಮತ್ತೊಂದು ಖಾತೆ ತೆರೆದು ಮಹಿಳೆಯ ಗಂಡ ಹಾಗೂ ಎಕ್ಸ್ ಬಾಯ್ ಫ್ರೆಂಡ್ ಫೋಟೊಗಳನ್ನ ಅಪ್ ಲೋಡ್ ಮಾಡಿದ್ದಾರೆ.ಈ ಬೆಳವಣಿಗೆಯಿಂದ ಪತಿ ಮಹಿಳೆಗೆ ವಿಚ್ಛೇದನ ನೀಡಿದ್ದಾರೆ.ಇದಾದ ನಂತರ ತನ್ನ ಎಕ್ಸ್ ಬಾಯ್ ಫ್ರೆಂಡ್ ಫೋಟೋಗಳನ್ನ ಅಪ್ ಲೋಡ್ ಮಾಡಿರುವುದನ್ನ ಮಹಿಳೆ ಖಚಿತಪಡಿಸಿಕೊಂಡಿದ್ದಾರೆ.ಈ ವಿಚಾರ ತಿಳಿದ ನಂತರ ಬಾಯ್ ಫ್ರೆಂಡ್ ತನನ್ನ ಮದುವೆ ಆಗುವಂತೆ ಒತ್ತಾಯಿಸಿ ಧಂಕಿ ಹಾಕಿದ್ದಾನೆ.ಇಲ್ಲದಿದ್ದಲ್ಲಿ ಬೆತ್ತಲೆ ಫೋಟೋಗಳನ್ನ ಅಪ್ ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ.ಇದರಿಂದ ಹೆದರಿದ ಮಹಿಳೆ ಸಂಪರ್ಕ ಕಡಿದುಕೊಂಡಿದ್ದಾರೆ.ಈ ಸಂಧರ್ಭದಲ್ಲಿ ಮತ್ತೊಂದು ಹೆಸರಲ್ಲಿ ಐಡಿ ಕ್ರಿಯೇಟ್ ಆಗಿ ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೊ ಅಪ್ ಲೋಡ್ ಮಾಡಲಾಗಿದೆ.ಇದು ಸಂಭಂಧಿಕರು,ಕುಟುಂಬಸ್ಥರು,ಸ್ನೇಹಿತರು ಹಾಗೂ ನೆರೆಹೊರೆಯವರಿಗೆ ಸೆಂಡ್ ಮಾಡಿ ಮಹಿಳೆಗೆ ಮಾನಸಿಕ ಕಿರುಕುಳ ನೀಡಲಾಗಿದೆ.ನೊಂದ ಮಹಿಳೆ ತನ್ನ ಎಕ್ಸ್ ಬಾಯ್ ಫ್ರೆಂಡ್ ವಿರುದ್ದ ಪ್ರಕರಣ ದಾಖಲಿಸಿ ವಿಡಿಯೋ ಫೋಟೋಗಳನ್ನ ಅಪ್ ಲೋಡ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *