ಯಶಸ್ವಿನಿ ಸೋಮಶೇಖರ್ ಮುಡಾ ಅಧ್ಯಕ್ಷರಂತೆ…?ಸ್ಥಾನ ತೆರುವಾದ್ರೂ ನಾಮಫಲಕ ಮಾತ್ರ ತೆರುವಾಗಿಲ್ಲ…

ಯಶಸ್ವಿನಿ ಸೋಮಶೇಖರ್ ಮುಡಾ ಅಧ್ಯಕ್ಷರಂತೆ…?ಸ್ಥಾನ ತೆರುವಾದ್ರೂ ನಾಮಫಲಕ ಮಾತ್ರ ತೆರುವಾಗಿಲ್ಲ…

ಮೈಸೂರು,ಮೇ23,Tv10 ಕನ್ನಡ

ಮುಡಾ ಅಧ್ಯಕ್ಷ ಸ್ಥಾನದಿಂದ ಯಶಸ್ವಿನಿ ಸೋಮಶೇಖರ್ ತೆರುವಾಗಿ ವರ್ಷಗಳು ಉರುಳಿದೆ.ಈಗಾಗಲೇ ಇಬ್ಬರು ಅಧ್ಯಕ್ಷರು ಸ್ಥಾನ ಅಲಂಕರಿಸಿದ್ದಾರೆ.ಹೀಗಿದ್ದರೂ ಯಶಸ್ವಿನಿ ಸೋಮಶೇಖರ್ ತಮ್ಮ ಮನೆ ಮುಂದೆ ತಾವಿನ್ನೂ ಮುಡಾ ಅಧ್ಯಕ್ಷರು ಎಂಬಂತೆ ನಾಮಫಲಕ ಹಾಕಿಕೊಂಡಿದ್ದಾರೆ.ಮೈಸೂರಿನ ಎಂ.ಜಿ.ರಸ್ತೆಯಲ್ಲಿರುವ ತಮ್ಮ ನಿವಾಸದ ಮುಂದೆ ಇನ್ನೂ ನಾಮಫಲಕ ರಾರಾಜಿಸುತ್ತಿದೆ.ಒಬ್ಬ ಜವಾಬ್ದಾರಿಯುತ ಪ್ರತಿನಿಧಿಯಾಗಿ ಮಾಜಿ ಆಗಿದ್ದರೂ ಇನ್ನೂ ನಾಮಫಲಕ ಬದಲಿಸದಿರುವುದು ಶೋಚನೀಯ.ಜನನಿಬಿಡ ಪ್ರದೇಶದಲ್ಲಿ ತಮ್ಮ ನಿವಾಸವಿದ್ದರೂ ಸಾರ್ವಜನಿಕರಿಗೆ ನಾಮಫಲಕದಲ್ಲಿ ತಪ್ಪು ಮಾಹಿತಿ ನೀಡುತ್ತಿರುವ ಯಶಸ್ವಿನಿ ಸೋಮಶೇಖರ್ ಇನ್ನಾದ್ರೂ ಎಚ್ಚೆತ್ತುಕೊಳ್ಳುವರೇ…?

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *