ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ‌ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದಲ್ಲಿ ‌25‌ ನೇ ವಾರ್ಷಿಕೋತ್ಸವ ಸಮಾರಂಭದ ಸಂಭ್ರಮ ಮನೆಮಾಡಿದೆ.ವಾರ್ಷಿಕೋತ್ಸವದ ಅಂಗವಾಗಿ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಿಂದ ನೆರವೇರುತ್ತಿದೆ. ಇಂದು ವೆಂಕಟೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿದೆ.ದೇವಸ್ಥಾನದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಬಣ್ಣದ ದೀಪಗಳು ಹಾಗೂ ವಿವಿದ ಪುಷ್ಪಗಳಿಂದ ಅಲಂಕೃತಗೊಂಡ ತೆಪ್ಪದಲ್ಲಿ ಶ್ರೀ ವೆಂಕಟೇಶ್ವರನ ಉತ್ಸವಮೂರ್ತಿಯನ್ನ ಸ್ಫಾಪಿಸಿ ಉತ್ಸವವನ್ನ ಜರುಗಿಸಲಾಗಿದೆ.ಗಣಪತಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನೆರವೇರಿದೆ.ವಿವಿದ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ತೆಪ್ಪೋತ್ಸವ ಕಣ್ತುಂಬಿಕೊಂಡರು…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *