ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ‌ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದಲ್ಲಿ ‌25‌ ನೇ ವಾರ್ಷಿಕೋತ್ಸವ ಸಮಾರಂಭದ ಸಂಭ್ರಮ ಮನೆಮಾಡಿದೆ.ವಾರ್ಷಿಕೋತ್ಸವದ ಅಂಗವಾಗಿ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಿಂದ ನೆರವೇರುತ್ತಿದೆ. ಇಂದು ವೆಂಕಟೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿದೆ.ದೇವಸ್ಥಾನದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಬಣ್ಣದ ದೀಪಗಳು ಹಾಗೂ ವಿವಿದ ಪುಷ್ಪಗಳಿಂದ ಅಲಂಕೃತಗೊಂಡ ತೆಪ್ಪದಲ್ಲಿ ಶ್ರೀ ವೆಂಕಟೇಶ್ವರನ ಉತ್ಸವಮೂರ್ತಿಯನ್ನ ಸ್ಫಾಪಿಸಿ ಉತ್ಸವವನ್ನ ಜರುಗಿಸಲಾಗಿದೆ.ಗಣಪತಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನೆರವೇರಿದೆ.ವಿವಿದ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ತೆಪ್ಪೋತ್ಸವ ಕಣ್ತುಂಬಿಕೊಂಡರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *