ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಅವಧೂತ‌ ದತ್ತಪೀಠದಲ್ಲಿ ವೆಂಕಟೇಶ್ವರನ 25 ನೇ ವಾರ್ಷಿಕೋತ್ಸವ ಸಂಭ್ರಮ…ವಿಜೃಂಬಣೆಯಿಂದ ನಡೆದ ತೆಪ್ಪೋತ್ಸವ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ‌ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದಲ್ಲಿ ‌25‌ ನೇ ವಾರ್ಷಿಕೋತ್ಸವ ಸಮಾರಂಭದ ಸಂಭ್ರಮ ಮನೆಮಾಡಿದೆ.ವಾರ್ಷಿಕೋತ್ಸವದ ಅಂಗವಾಗಿ ವಿವಿಧ ದಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಿಂದ ನೆರವೇರುತ್ತಿದೆ. ಇಂದು ವೆಂಕಟೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ನೆರವೇರಿದೆ.ದೇವಸ್ಥಾನದ ಆವರಣದಲ್ಲಿರುವ ಕಲ್ಯಾಣಿಯಲ್ಲಿ ಬಣ್ಣದ ದೀಪಗಳು ಹಾಗೂ ವಿವಿದ ಪುಷ್ಪಗಳಿಂದ ಅಲಂಕೃತಗೊಂಡ ತೆಪ್ಪದಲ್ಲಿ ಶ್ರೀ ವೆಂಕಟೇಶ್ವರನ ಉತ್ಸವಮೂರ್ತಿಯನ್ನ ಸ್ಫಾಪಿಸಿ ಉತ್ಸವವನ್ನ ಜರುಗಿಸಲಾಗಿದೆ.ಗಣಪತಿ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ತೆಪ್ಪೋತ್ಸವ ಕಾರ್ಯಕ್ರಮ ನೆರವೇರಿದೆ.ವಿವಿದ ರಾಜ್ಯಗಳಿಂದ ಆಗಮಿಸಿದ ಸಹಸ್ರಾರು ಭಕ್ತರು ತೆಪ್ಪೋತ್ಸವ ಕಣ್ತುಂಬಿಕೊಂಡರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *