ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಶವಾಗಾರ ಶೀತಲ ಯಂತ್ರಗಳಿಗೆ ಕೊನೆಗೂ ರಿಪೇರಿ ಭಾಗ್ಯ ದೊರೆತಿದೆ.ದುರಸ್ಥಿಗೆ ಬಂದಿದ್ದ ಮೂರು ಯಂತ್ರಗಳನ್ನ ಸರಿಪಡಿಸಿದ ಅಧಿಕಾರಿಗಳು ಯಥಾಸ್ಥಿತಿಗೆ ತರುವ ಮೂಲಕ ಅಲ್ಲಿನ ಸಿಬ್ಬಂದಿಗಳು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.ಇದು Tv10 ವರದಿ ಫಲಶೃತಿ.

ಕೆಲವು ದಿನಗಳ ಹಿಂದಷ್ಟೆ ಮೈಸೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಶವಾಗಾರದ ಶೀತಲ ಯಂತ್ರಗಳು ಕೆಟ್ಟುನಿಂತ ಬಗ್ಗೆ Tv10 ವರದಿ ಮಾಡಿತ್ತು.ಮೂರು ಯಂತ್ರಗಳ ಪೈಕಿ ಎರಡು ಯಂತ್ರಗಳು ಕೈಕೊಟ್ಟ ಪರಿಣಾಮ ಮೃತದೇಹಗಳು ಕೊಳೆತು ದುರ್ನಾತ ಬೀರುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು.ಎಚ್ಚೆತ್ತ ಡೀನ್ ಡಾ.ದಾಕ್ಷಾಯಿಣಿ ರವರು ದುರಸ್ಥಿಗೆ ಬಂದ ಯಂತ್ರಗಳನ್ನ ಸುಸ್ಥಿತಿಗೆ ತಂದಿದ್ದಾರೆ.ಕೊಳೆತು ದುರ್ವಾಸನೆ ಬೀರುತ್ತಿದ್ದ ಮೃತದೇಹಗಳ ಮಧ್ಯೆ ಸಿಬ್ಬಂದಿಗಳು ಕೆಲಸ ಮಾಡಬೇಕಿತ್ತು.ಅಲ್ಲದೆ ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುತ್ತಿದ್ದ ಸಂಭಂಧಿಕರಿಗೂ ದುರ್ವಾಸನೆ ಕಿರಿಕಿರಿ ಮಾಡುತ್ತಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಸಧ್ಯ ಇದೀಗ ಶೀತಲ ಯಂತ್ರಗಳಿಗೆ ರಿಪೇರಿ ಭಾಗ್ಯ ದೊರೆತಿದೆ.ಇದೀಗ ಮೃತದೇಹಗಳು ಕೊಳೆಯದಂತೆ ಸಂರಕ್ಷಿಸಬಹುದಾಗಿದೆ. ಸಿಬ್ಬಂದಿಗಳೀಗ ನಿಟ್ಟುಸಿರು ಬಿಡುವಂತಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *