ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಶವಾಗಾರ ಶೀತಲ ಯಂತ್ರಗಳಿಗೆ ಕೊನೆಗೂ ರಿಪೇರಿ ಭಾಗ್ಯ ದೊರೆತಿದೆ.ದುರಸ್ಥಿಗೆ ಬಂದಿದ್ದ ಮೂರು ಯಂತ್ರಗಳನ್ನ ಸರಿಪಡಿಸಿದ ಅಧಿಕಾರಿಗಳು ಯಥಾಸ್ಥಿತಿಗೆ ತರುವ ಮೂಲಕ ಅಲ್ಲಿನ ಸಿಬ್ಬಂದಿಗಳು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.ಇದು Tv10 ವರದಿ ಫಲಶೃತಿ.

ಕೆಲವು ದಿನಗಳ ಹಿಂದಷ್ಟೆ ಮೈಸೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಶವಾಗಾರದ ಶೀತಲ ಯಂತ್ರಗಳು ಕೆಟ್ಟುನಿಂತ ಬಗ್ಗೆ Tv10 ವರದಿ ಮಾಡಿತ್ತು.ಮೂರು ಯಂತ್ರಗಳ ಪೈಕಿ ಎರಡು ಯಂತ್ರಗಳು ಕೈಕೊಟ್ಟ ಪರಿಣಾಮ ಮೃತದೇಹಗಳು ಕೊಳೆತು ದುರ್ನಾತ ಬೀರುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು.ಎಚ್ಚೆತ್ತ ಡೀನ್ ಡಾ.ದಾಕ್ಷಾಯಿಣಿ ರವರು ದುರಸ್ಥಿಗೆ ಬಂದ ಯಂತ್ರಗಳನ್ನ ಸುಸ್ಥಿತಿಗೆ ತಂದಿದ್ದಾರೆ.ಕೊಳೆತು ದುರ್ವಾಸನೆ ಬೀರುತ್ತಿದ್ದ ಮೃತದೇಹಗಳ ಮಧ್ಯೆ ಸಿಬ್ಬಂದಿಗಳು ಕೆಲಸ ಮಾಡಬೇಕಿತ್ತು.ಅಲ್ಲದೆ ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುತ್ತಿದ್ದ ಸಂಭಂಧಿಕರಿಗೂ ದುರ್ವಾಸನೆ ಕಿರಿಕಿರಿ ಮಾಡುತ್ತಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಸಧ್ಯ ಇದೀಗ ಶೀತಲ ಯಂತ್ರಗಳಿಗೆ ರಿಪೇರಿ ಭಾಗ್ಯ ದೊರೆತಿದೆ.ಇದೀಗ ಮೃತದೇಹಗಳು ಕೊಳೆಯದಂತೆ ಸಂರಕ್ಷಿಸಬಹುದಾಗಿದೆ. ಸಿಬ್ಬಂದಿಗಳೀಗ ನಿಟ್ಟುಸಿರು ಬಿಡುವಂತಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *