ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ಮೈಸೂರು,ಮೇ24,Tv10ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ ದತ್ತವೆಂಕಟೇಶ್ವರ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ ಅಂಗವಾಗಿ ನೆರವೇರುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇಂದು ವಿಜೃಂಭಣೆಯಿಂದ ಕುಂಭಾಭಿಷೇಕ ನೆರವೇರಿತು.ದೇವಾಲಯದ ಗೋಪುರದಲ್ಲಿರುವ ಶಿಖರದ ಮೇಲೆ ಆಗಮಿಕರ ಸಮ್ಮುಖದಲ್ಲಿ ವಿವಿದ ನದಿಗಳಿಂದ ಸಂಗ್ರಹಿಸಲಾದ ಶುದ್ದ ಜಲದಿಂದ ಗಣಪತಿ ಶ್ರೀಗಳು ಕುಂಭಾಭಿಷೇಕ ನೆರವೇರಿಸಿದರು.ಈ ವೇಳೆ ಹಿತವಚನ ನೀಡಿದ ಶ್ರೀಗಳು ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ,ಕಾಲಕ್ಕೆ ಮಳೆ,ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿದರು.
ಇದಕ್ಕೂ ಮುನ್ನ ವಜ್ರೋತ್ಸವ ಯಾಗಮಂಟಪದಲ್ಲಿ ಪ್ರಧಾನ‌ಯಾಗವನ್ನು‌ ನೆರವೇರಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿ‌ ಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು.ನಂತರ ಗಣಪತಿ ಶ್ರೀಗಳು ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *