ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ಮೈಸೂರು,ಮೇ24,Tv10ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ ದತ್ತವೆಂಕಟೇಶ್ವರ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ ಅಂಗವಾಗಿ ನೆರವೇರುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇಂದು ವಿಜೃಂಭಣೆಯಿಂದ ಕುಂಭಾಭಿಷೇಕ ನೆರವೇರಿತು.ದೇವಾಲಯದ ಗೋಪುರದಲ್ಲಿರುವ ಶಿಖರದ ಮೇಲೆ ಆಗಮಿಕರ ಸಮ್ಮುಖದಲ್ಲಿ ವಿವಿದ ನದಿಗಳಿಂದ ಸಂಗ್ರಹಿಸಲಾದ ಶುದ್ದ ಜಲದಿಂದ ಗಣಪತಿ ಶ್ರೀಗಳು ಕುಂಭಾಭಿಷೇಕ ನೆರವೇರಿಸಿದರು.ಈ ವೇಳೆ ಹಿತವಚನ ನೀಡಿದ ಶ್ರೀಗಳು ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ,ಕಾಲಕ್ಕೆ ಮಳೆ,ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿದರು.
ಇದಕ್ಕೂ ಮುನ್ನ ವಜ್ರೋತ್ಸವ ಯಾಗಮಂಟಪದಲ್ಲಿ ಪ್ರಧಾನ‌ಯಾಗವನ್ನು‌ ನೆರವೇರಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿ‌ ಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು.ನಂತರ ಗಣಪತಿ ಶ್ರೀಗಳು ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *