ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ದತ್ತ ವೆಂಕಟೇಶ್ವರನ ದೇವಾಲಯದಲ್ಲಿ ಕುಂಭಾಭಿಷೇಕ…ಸಹಸ್ರಾರು ಭಕ್ತರು ಭಾಗಿ…ಗಣಪತಿ ಶ್ರೀಗಳಿಂದ ಅಭಿಷೇಕ…

ಮೈಸೂರು,ಮೇ24,Tv10ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣದಲ್ಲಿರುವ ದತ್ತವೆಂಕಟೇಶ್ವರ ದೇವಾಲಯದ 25 ನೇ ವಾರ್ಷಿಕೋತ್ಸವ ಹಾಗೂ ಬ್ರಹ್ಮೋತ್ಸವ ಅಂಗವಾಗಿ ನೆರವೇರುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಇಂದು ವಿಜೃಂಭಣೆಯಿಂದ ಕುಂಭಾಭಿಷೇಕ ನೆರವೇರಿತು.ದೇವಾಲಯದ ಗೋಪುರದಲ್ಲಿರುವ ಶಿಖರದ ಮೇಲೆ ಆಗಮಿಕರ ಸಮ್ಮುಖದಲ್ಲಿ ವಿವಿದ ನದಿಗಳಿಂದ ಸಂಗ್ರಹಿಸಲಾದ ಶುದ್ದ ಜಲದಿಂದ ಗಣಪತಿ ಶ್ರೀಗಳು ಕುಂಭಾಭಿಷೇಕ ನೆರವೇರಿಸಿದರು.ಈ ವೇಳೆ ಹಿತವಚನ ನೀಡಿದ ಶ್ರೀಗಳು ಕ್ರೋಧ, ಮತ್ಸರ, ಕಷ್ಟ ಕೋಟಲೆಗಳು‌ ದೂರವಾಗಿ ಕಾಲ,ಕಾಲಕ್ಕೆ ಮಳೆ,ಬೆಳೆಯಾಗಿ ದೇಶ ಸುಭಿಕ್ಷವಾಗಲಿ ಎಂದು ಪ್ರಾರ್ಥಿಸಿದರು.
ಇದಕ್ಕೂ ಮುನ್ನ ವಜ್ರೋತ್ಸವ ಯಾಗಮಂಟಪದಲ್ಲಿ ಪ್ರಧಾನ‌ಯಾಗವನ್ನು‌ ನೆರವೇರಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಮತ್ತು ಶ್ರೀ ದತ್ತ ವಿಜಯಾನಂದ ತೀರ್ಥ‌ ಸ್ವಾಮೀಜಿ‌ ಯವರು ಹೋಮಕಾರ್ಯದಲ್ಲಿ ಪಾಲ್ಗೊಂಡು‌ ಪೂರ್ಣಾಹುತಿ ಸಮರ್ಪಿಸಿದರು.ನಂತರ ಗಣಪತಿ ಶ್ರೀಗಳು ದೇವತಾ ಮೂರ್ತಿಗಳಿಗೆ ಬ್ರಹ್ಮಕಲಶ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದರು…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *