ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.
ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.
ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82 ಉಪಕರಣಗಳನ್ನು ವಿಕಲಚೇತನರಿಗೆ ಶ್ರೀಗಳು ವಿತರಿಸಿದರು.ನಂತರ ನಾದಮಂಟಪದ 26 ನೇ ವಾರ್ಷಿಕೋತ್ಸವ ಮತ್ತು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ನಾದಮಂಟಪದಲ್ಲಿ ಲೋಕ ಕಲ್ಯಾಣಾರ್ಥವಾಗಿ‌ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಯ ಶಾಂತಿ ಕಲ್ಯಾಣ ವೈಭವವಾಗಿ ನೆರವೇರಿತು.
ಶ್ರೀ ದತ್ತ ವಿಜಯಾನಂದ ಶ್ರೀಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನೆರವೇರಿದವು. ನಂತರ ‌ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *