ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.
ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.
ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82 ಉಪಕರಣಗಳನ್ನು ವಿಕಲಚೇತನರಿಗೆ ಶ್ರೀಗಳು ವಿತರಿಸಿದರು.ನಂತರ ನಾದಮಂಟಪದ 26 ನೇ ವಾರ್ಷಿಕೋತ್ಸವ ಮತ್ತು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ನಾದಮಂಟಪದಲ್ಲಿ ಲೋಕ ಕಲ್ಯಾಣಾರ್ಥವಾಗಿ‌ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಯ ಶಾಂತಿ ಕಲ್ಯಾಣ ವೈಭವವಾಗಿ ನೆರವೇರಿತು.
ಶ್ರೀ ದತ್ತ ವಿಜಯಾನಂದ ಶ್ರೀಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನೆರವೇರಿದವು. ನಂತರ ‌ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *