ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಗಣಪತಿ ಶ್ರೀಗಳ 82 ನೇ ವರ್ಧಂತಿ…ವಿಶೇಷಚೇತನರಿಗೆ ಉಪಕರಣಗಳ ವಿತರಣೆ..

ಮೈಸೂರು,ಮೇ25,Tv10 ಕನ್ನಡ

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ವರ್ಷದ ವರ್ಧಂತಿ ಹಿನ್ನಲೆ ಇಂದು ವಿಶೇಷಚೇತನರಿಗೆ ಉಪಕರಣ‌ಗಳನ್ನ ವಿತರಣೆ ಮಾಡಲಾಯಿತು.
ನಾದಮಂಟಪದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಗಣಪತಿ ಶ್ರೀಗಳು ವಿಶೇಷ ಆರೋಗ್ಯ ವಿಚಾರಿಸಿ ಸಲಕರಣೆ ವಿತರಿಸಿದರು.
ಈ‌ ವೇಳೆ ಆಶೀರ್ವಚನ ನೀಡಿದ ಸ್ವಾಮೀಜಿಯವರು ವಿಶೇಷ ಚೇತನರನ್ನು ನೋಡಿಕೊಳ್ಳುವುದು ಒಂದು ಪುಣ್ಯದ ಕೆಲಸ ಅವರನ್ನು ಇನ್ನೂ ಚೆನ್ನಾಗಿ ನೋಡಿಕೊಳ್ಳುವ ಶಕ್ತಿಯನ್ನು ದೇವರು ನೀಡಲಿ ಎಂದು ಆಶೀರ್ವದಿಸಿದರು.40 ವ್ಹೀಲ್‌ಚೇರ್ಸ್,8ವಾಕರ್ಸ್,10ಕ್ರಚರ್ಸ್,5 ಸ್ಟಿಕ್ ಗಳು ಸೇರಿ ಒಟ್ಟು 82 ಉಪಕರಣಗಳನ್ನು ವಿಕಲಚೇತನರಿಗೆ ಶ್ರೀಗಳು ವಿತರಿಸಿದರು.ನಂತರ ನಾದಮಂಟಪದ 26 ನೇ ವಾರ್ಷಿಕೋತ್ಸವ ಮತ್ತು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.ನಾದಮಂಟಪದಲ್ಲಿ ಲೋಕ ಕಲ್ಯಾಣಾರ್ಥವಾಗಿ‌ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಯ ಶಾಂತಿ ಕಲ್ಯಾಣ ವೈಭವವಾಗಿ ನೆರವೇರಿತು.
ಶ್ರೀ ದತ್ತ ವಿಜಯಾನಂದ ಶ್ರೀಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮಗಳು ನೆರವೇರಿದವು. ನಂತರ ‌ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಈ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *