ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

  • Crime
  • May 28, 2024
  • No Comment
  • 120

ಮೈಸೂರು,ಮೇ28,Tv10 ಕನ್ನಡ

ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ ವೃದ್ದರೊಬ್ಬರಿಗೆ 21,74,773/- ರೂಗಳಿಗೆ ಪಂಗನಾಮ ಹಾಕಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ವೆಂಕಟೇಶ್ ಎಂಬುವರೇ ವಂಚನೆಗೆ ಒಳಗಾದವರು.ವಾಟ್ಸ್ ಅಪ್ ಗ್ರೂಪ್ ಒಂದರಲ್ಲಿ ಜಾಯಿನ್ ಆದ ವೆಂಕಟೇಶ್ ವಂಚಕರು ನೀಡಿದ ಸಲಹೆ ಮೇಲೆ ಹಂತ ಹಂತವಾಗಿ ಲಕ್ಷಾಂತರ ಹಣ ತಮ್ಮ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ.ಲಾಭದ ಹಣವನ್ನ ವಿತ್ ಡ್ರಾ ಮಾಡಲು ಮುಂದಾದಾಗ 30% ಕಮೀಷನ್ ಕೇಳಿದ್ದಾರೆ.ಈ ಹಂತದಲ್ಲೂ 3 ಲಕ್ಷ ಹಣವನ್ನ ಕಮೀಷನ್ ಆಗಿ ನೀಡಿದ್ದಾರೆ.ಪ್ರಾಫಿಟ್ ಹಣ ಡ್ರಾ ಮಾಡಲು ಯತ್ನಿಸಿದಾಗ ಮತ್ತೆ ಎರಡು ಲಕ್ಷ ಕೇಳಿದ್ದಾರೆ.ಆಗ ತಾವು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.ಒಟ್ಟು 21,74,773/- ರೂ ಕಳೆದುಕೊಂಡ ವೆಂಕಟೇಶ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ…

ಹಳೇ ವೈಷಮ್ಯ.. ಯುವಕನಿಗೆ ಚಾಕು ಇರಿತ… ಹುಣಸೂರು,ಅ18,Tv10 ಕನ್ನಡ ಹಳೇ ವೈಷಮ್ಯ ಹಿನ್ನಲೆ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ಹುಣಸೂರು ತಾಲ್ಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ.ಕೃಷಿ ಕೂಲಿ ಕಾರ್ಮಿಕ…
ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ರಾಬರಿ ಪ್ರಕರಣ…ಆರೋಪಿ ಅಂದರ್…ಮೈಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಅ17,Tv10 ಕನ್ನಡ ಬಾಡಿಗೆ ನೆಪದಲ್ಲಿ ಚಾಲಕನಿಗೆ ಹಲ್ಲೆ ನಡೆಸಿ ಆಟೋ,ನಗದು ಹಾಗೂ ಮೊಬೈಲ್ ದೋಚಿ ಪರಾರಿಯಾದ ಪ್ರಮುಖ ಆರೋಪಿಯನ್ನ ಬಂಧಿಸುವಲ್ಲಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿಯಿಂದ ಆಟೋ…
ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮುಡಾ ಅಧ್ಯಕ್ಷ ಕೆ.ಮರಿಗೌಡ ರಾಜಿನಾಮೆ…ಆಡಳಿತಾಧಿಕಾರಿ ನೇಮಕಕ್ಕೆ ನಿರ್ಧಾರ…

ಮೈಸೂರು,ಅ16,Tv10 ಕನ್ನಡ ಮುಡಾದ ಅಧ್ಯಕ್ಷ ಕೆ ಮರೀಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.ಬೆಂಗಳೂರಿನ ನಗರಾಭಿವೃದ್ಧಿ ಸಚಿವಾಲಯದಲ್ಲಿ ರಾಜೀನಾಮೆ ನೀಡಿದ್ದಾರೆ.ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ…

Leave a Reply

Your email address will not be published. Required fields are marked *