ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಶೇರು ಹೂಡಿಕೆಯಿಂದ ಲಕ್ಷಾಂತರ ಲಾಭ ನಂಬಿಸಿ 21.74 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

  • Crime
  • May 28, 2024
  • No Comment
  • 206

ಮೈಸೂರು,ಮೇ28,Tv10 ಕನ್ನಡ

ಶೇರು ವಹಿವಾಟಿನಲ್ಲಿ ಲಕ್ಷಾಂತರ ಲಾಭ ಬಂದಿದೆ ಎಂದು ನಂಬಿಸಿ ವೃದ್ದರೊಬ್ಬರಿಗೆ 21,74,773/- ರೂಗಳಿಗೆ ಪಂಗನಾಮ ಹಾಕಿದ ವಂಚನೆ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೈಸೂರಿನ ಜೆಪಿ ನಗರ ನಿವಾಸಿ ವೆಂಕಟೇಶ್ ಎಂಬುವರೇ ವಂಚನೆಗೆ ಒಳಗಾದವರು.ವಾಟ್ಸ್ ಅಪ್ ಗ್ರೂಪ್ ಒಂದರಲ್ಲಿ ಜಾಯಿನ್ ಆದ ವೆಂಕಟೇಶ್ ವಂಚಕರು ನೀಡಿದ ಸಲಹೆ ಮೇಲೆ ಹಂತ ಹಂತವಾಗಿ ಲಕ್ಷಾಂತರ ಹಣ ತಮ್ಮ ಖಾತೆಯಿಂದ ಹಣ ವರ್ಗಾವಣೆ ಮಾಡಿದ್ದಾರೆ.ಲಾಭದ ಹಣವನ್ನ ವಿತ್ ಡ್ರಾ ಮಾಡಲು ಮುಂದಾದಾಗ 30% ಕಮೀಷನ್ ಕೇಳಿದ್ದಾರೆ.ಈ ಹಂತದಲ್ಲೂ 3 ಲಕ್ಷ ಹಣವನ್ನ ಕಮೀಷನ್ ಆಗಿ ನೀಡಿದ್ದಾರೆ.ಪ್ರಾಫಿಟ್ ಹಣ ಡ್ರಾ ಮಾಡಲು ಯತ್ನಿಸಿದಾಗ ಮತ್ತೆ ಎರಡು ಲಕ್ಷ ಕೇಳಿದ್ದಾರೆ.ಆಗ ತಾವು ವಂಚನೆಗೆ ಒಳಗಾಗಿರುವುದು ಖಚಿತವಾಗಿದೆ.ಒಟ್ಟು 21,74,773/- ರೂ ಕಳೆದುಕೊಂಡ ವೆಂಕಟೇಶ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…

Leave a Reply

Your email address will not be published. Required fields are marked *