ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆ
ಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.
ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.
ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ ವಸ್ತುಗಳ‌ನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಟವೆಲ್ ಬ್ಲ್ಯಾಕೆಂಟ್ ಹಾಸಿಗೆ ಮಂಚ ಸ್ಟೂಲ್ ಸೇರಿ 23 ವಸ್ತುಗಳನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಅದರ ಮೌಲ್ಯದ 77,296 ರೂಪಾಯಿ
ಹಿಂದಿರುಗಿಸುವಂತೆ ಪತ್ರ ಬರೆದರು ಸ್ಪಂದಿಸದ ಸಂಬಳದಲ್ಲಿ ಕಡಿತಗೊಳಿಸುವಂತೆ ಆಡಳಿತ ಸುಧಾರಣೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಡಳಿತ ತರಬೇತಿ ಸಂಸ್ಥೆಗೆ ಪಾವತಿಸುವಂತೆ ಮನವಿ ಮಾಡಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *