ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ರೋಹಿಣಿ ಸಿಂಧೂರಿ ಸಂಬಳದಿಂದ 77,296/- ರೂ ಕಡಿತಗೊಳಿಸುವಂತೆ ಸೂಚನೆ…ಆಡಳಿತ ತರಬೇತಿ ಸಂಸ್ಥೆ ವಸ್ತುಗಳನ್ನ ಕೊಂಡೊಯ್ದ ಮೊತ್ತ ವಸೂಲಿಗೆ ಕ್ರಮ…

ಮೈಸೂರು,ಮೇ29,Tv10 ಕನ್ನಡ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತೆ ಸುದ್ದಿಯಾಗಿದ್ದಾರೆ.
ಆಡಳಿತ ತರಬೇತಿ ಸಂಸ್ಥೆಯ ವಸ್ತುಗಳನ್ನು ತೆಗೆದುಕೊಂಡ ಹೋದ ವಿಚಾರ ಮುನ್ನಲೆಗೆ ಬಂದಿದೆ.ವಸ್ತುಗಳನ್ನು ಹಿಂದಿರುಗಿಸದ ಹಿನ್ನೆಲೆ ಸಂಬಳದಲ್ಲಿ ಹಣ ಕಡಿತಗೊಳಿಸುವಂತೆ
ಆಡಳಿತ ತರಬೇತಿ ಸಂಸ್ಥೆ ಜಂಟಿ‌ ನಿರ್ದೇಶಕರು ಪತ್ರ ಬರೆದಿದ್ದಾರೆ.
ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದ ರೋಹಿಣಿ ಸಿಂಧೂರಿ
ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನಿವಾಸದಲ್ಲಿ ವಾಸಕ್ಕೂ ಮುನ್ನ ಆಡಳಿತ ತರಬೇತಿ ಸಂಸ್ಥೆಯಲ್ಲಿ ವಾಸ್ತವ್ಯ ಹೂಡಿದ್ದರು.
ಅಲ್ಲಿಂದ ಅಧಿಕೃತ ನಿವಾಸಕ್ಕೆ ತೆರಳಿದ್ದ ವೇಳೆ ಆಡಳಿಯ ತರಬೇತಿ ಸಂಸ್ಥೆಯ ನಿವಾಸದ ವಸ್ತುಗಳ‌ನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಟವೆಲ್ ಬ್ಲ್ಯಾಕೆಂಟ್ ಹಾಸಿಗೆ ಮಂಚ ಸ್ಟೂಲ್ ಸೇರಿ 23 ವಸ್ತುಗಳನ್ನು ತೆಗೆದುಕೊಂಡು ಹೋದ ಆರೋಪ ಮಾಡಲಾಗಿತ್ತು.
ಅದರ ಮೌಲ್ಯದ 77,296 ರೂಪಾಯಿ
ಹಿಂದಿರುಗಿಸುವಂತೆ ಪತ್ರ ಬರೆದರು ಸ್ಪಂದಿಸದ ಸಂಬಳದಲ್ಲಿ ಕಡಿತಗೊಳಿಸುವಂತೆ ಆಡಳಿತ ಸುಧಾರಣೆ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಡಳಿತ ತರಬೇತಿ ಸಂಸ್ಥೆಗೆ ಪಾವತಿಸುವಂತೆ ಮನವಿ ಮಾಡಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *