ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಮೈಸೂರು,ಮೇ31,Tv10 ಕನ್ನಡ

ಇಂದಿನಿಂದ 2024-25 ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದೆ.ರಜೆ ಮುಗಿಸಿ ಮುಂದಿನ ತರಗತಿಗಳಿಗೆ ತೆರಳುತ್ತಿರುವ ವಿಧ್ಯಾರ್ಥಿಗಳು ಹೊಸ ಹುರುಪಿನಿಂದ ಸಮವಸ್ತ್ರಗಳನ್ನ ಧರಿಸಿ ಶಾಲೆಗಳಿಗೆ ತೆರಳಿದ್ದಾರೆ.ರಜೆಯಲ್ಲಿ ಆಟಗಳಲ್ಲಿ ತೊಡಗಿ ಮತ್ತೆ ಓದಿನತ್ತ ಗಮನಹರಿಸುವ ವಿಧ್ಯಾರ್ಥಿಗಳು ಇಂದು ತಮ್ಮ ಶಾಲೆಗಳ ಮೆಟ್ಟಿಲು ಹತ್ತುತ್ತಿದ್ದಾರೆ.ಹೊಸ ಚೈತನ್ಯ ತುಂಬಿಕೊಂಡು ಶಾಲೆಗಳಿಗೆ ಬಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.
ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆಯ ಸದಸ್ಯರಗಳು ಮಕ್ಕಳನ್ನ ವಿಶೇಷವಾಗಿ ಸ್ವಾಗತಿಸಿ ಶುಭ ಹಾರೈಸಿದ್ದಾರೆ.ಈ ಸಂಭ್ರಮದ ಕ್ಷಣಕ್ಕಾಗಿ ಶಾಲೆಯ ಶಿಕ್ಷಕರ ಜೊತೆಗೂಡಿ ಶಾಲೆಯನ್ನು ಮಾವಿನ ಸೊಪ್ಪಿನ ತಳಿರು ತೋರಣದಲ್ಲಿ ಅಲಂಕರಿಸಿ ಮಕ್ಕಳಿಗೆ ಆರತಿ ಬೆಳಗಿ , ಹೂವಿನ ಮೇಲೆ ನಡೆಸಿಕೊಂಡು , ಗುಲಾಬಿ ಹೂ ಹಾಗೂ ಮೈಸೂರು ಪಾಕ್ ಮತ್ತು ಪುಸ್ತಕ ಪೆನ್ನು ನೀಡಿ ಶಾಲೆಗೆ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಯದುನಂದನ್, ಆದರ್ಶ್, ನಾಳೆಯ ಮುಖ್ಯೋಪಾಧ್ಯಾಯರಾದ ಸುಗುಣ, ಶಿಕ್ಷಕರಾದ ಶಿವಯ್ಯ, ನಾಗರತ್ನ, ಶಿಲ್ಪ, ಸಿಬ್ಬಂದಿ ಮಮತಾ ಹಾಗೂ ಇನ್ನಿತರರು ಮಕ್ಕಳಿಗೆ ಶುಭಹಾರೈಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *