ಡೀಸಲ್ ಇಂಜಿನ್ ಮತ್ತು ಜನರೇಟರ್ ಮೆಕ್ಯಾನಿಕ್ ಸಿದ್ದರಾಜು ಗೆ ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ…

ಡೀಸಲ್ ಇಂಜಿನ್ ಮತ್ತು ಜನರೇಟರ್ ಮೆಕ್ಯಾನಿಕ್ ಸಿದ್ದರಾಜು ಗೆ ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ…

ಮೈಸೂರು,ಜೂ1,Tv10 ಕನ್ನಡ

ಮೈಸೂರು ಲಯನ್ಸ್ ಅಂಬಾಸಿಡರ್ಸ್ ಸಂಸ್ಥೆಯ ವತಿಯಿಂದ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಪ್ರಯುಕ್ತ ಇಂದು ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ವತಿಯಿಂದ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.
ಮಕಾಳಾ ಮಾತೃ ಸಂಸ್ಥೆಯಾದ ಶಿಲ್ಪ ಎಂಟರ್‌ಪ್ರೈಸಸ್ ನಲ್ಲಿ ಡಿಸೇಲ್ ಇಂಜಿನ್ ಮತ್ತು ಜನರೇಟರ್ ಮ್ಯಾಕನಿಕ್ ಆಗಿ 25 ವರ್ಷದಿಂದ ನಿರಂತರವಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಸಿದ್ಧರಾಜು ರವರಿಗೆ ‘ಅತ್ಯುತ್ತಮ ಕಾರ್ಮಿಕ ಪ್ರಶಸ್ತಿ ‘ ಪ್ರಧಾನ ಮಾಡಿ ಗೌರವಿಸಲಾಯಿತು .
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಹೆಚ್ . ಸಿ .ಕಾಂತರಾಜು, ಜಿಲ್ಲಾ ಸಂಪುಟ ಕಾರ್ಯದರ್ಶಿ ಟಿ.ಹೆಚ್ .ವೆಂಕಟೇಶ್ , ಎಮ್ . ಶಿವಕುಮಾರ್ , ಕಾರ್ಯದರ್ಶಿ ಸಿ .ಆರ್ .ದಿನೇಶ್, ಖಜಾಂಚಿ ಕೆ.ಟಿ ವಿಷ್ಣು , ವಲಯ ಅಧ್ಯಕ್ಷ ಕೆ. ಆರ್ ಭಾಸ್ಕರಾನಂದ ಉಪಸ್ಥಿತರಿದ್ದರು…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *