ಮಾಜಿ ಬದಲು ನಿಕಟಪೂರ್ವ ಆದ ಯಶಸ್ವಿನಿ ಸೋಮಶೇಖರ್…

ಮಾಜಿ ಬದಲು ನಿಕಟಪೂರ್ವ ಆದ ಯಶಸ್ವಿನಿ ಸೋಮಶೇಖರ್…

ಮೈಸೂರು,ಜೂ2,Tv10 ಕನ್ನಡ

ಮಾಜಿ ಬದಲು ನಿಕಟಪೂರ್ವ ಅಧ್ಯಕ್ಷ ಆದ ಯಶಸ್ವಿನಿ ಸೋಮಶೇಖರ್…! ತಮ್ಮ ನಿವಾಸದ ಮುಂದೆ ಮುಡಾ ಅಧ್ಯಕ್ಷ ಎಂಬ ನಾಮಫಲಕ ಹಾಕಿದ್ದ ಯಶಸ್ವಿನಿ ಸೋಮಶೇಖರ್ ಇದೀಗ ಮತ್ತೊಂದು ಎಡವಟ್ಟು ಮಾಡಿದ್ದಾರೆ.ಮಾಜಿ ಎಂದು ಬದಲಾವಣೆ ಮಾಡುವ ಬದಲು ನಿಕಟಪೂರ್ವ ಎಂದು ಬದಲಾಯಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.ಮಾಜಿಗೂ ನಿಕಟಪೂರ್ವಕ್ಕೂ ಅರ್ಥ ತಿಳಿಯದೆ ಎಡವಟ್ಟು ಮಾಡಿಕೊಂಡಿದ್ದಾರೆ.ಮುಡಾ ಅಧ್ಯಕ್ಷರಾಗಿ ಅಧಿಕಾರ ತ್ಯಜಿಸಿ ಮೂರು ವರ್ಷ ಕಳೆದರೂ ತಮ್ಮ ನಿವಾಸದ ಮುಂದಿನ ಗೇಟ್ ಮೇಲೆ ಮುಡಾ ಅಧ್ಯಕ್ಷರೆಂದೇ ಫಲಕ ಹಾಕಿ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುತ್ತಿದ್ದರು.ಇವರ ಅವಧಿ ಮುಗಿದ ನಂತರ ಇಬ್ಬರು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರೂ ತಮ್ಮ ನಿವಾಸದ ಮುಂದೆ ಅಳವಡಿಸಿದ್ದ ಫಲಕವನ್ನ ಬದಲಾಯಿಸಿರಲಿಲ್ಲ.ಈ ಬಗ್ಗೆ ಕೆಲವು ದಿನಗಳ ಹಿಂದಷ್ಟೆ ನಮ್ಮ ವಾಹಿನಿಯಲ್ಲಿ ಈ ಬಗ್ಗೆ ಸುದ್ದಿ ಪ್ರಸಾರ ಮಾಡಲಾಗಿತ್ತು.ಇದೀಗ ಎಚ್ಚೆತ್ತ ಯಶಸ್ವಿನಿ ಸೋಮಶೇಖರ್ ತಮ್ಮ ತಪ್ಪನ್ನ ಸರಿಪಡಿಸಿಕೊಳ್ಳುವ ಬದಲು ನಿಕಟಪೂರ್ವ ಮುಡಾ ಅಧ್ಯಕ್ಷರು ಎಂದು ಫಲಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮತ್ತೊಮ್ಮೆ ತಪ್ಪು ಮಾಹಿತಿ ನೀಡುತ್ತಿದ್ದಾರೆ…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *