ಸೋರುತಿಹುದು ನಾಡಕಚೇರಿ ಮಾಳಿಗೆ…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಟ್ಟಡ…ಜೀವಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ…

ಸೋರುತಿಹುದು ನಾಡಕಚೇರಿ ಮಾಳಿಗೆ…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಟ್ಟಡ…ಜೀವಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ…

ಹುಣಸೂರು,ಜೂ6,Tv10 ಕನ್ನಡ

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಕಚೇರಿಯ ಕಟ್ಟಡವೇ ದುಃಸ್ಥಿತಿಯಲ್ಲಿದೆ.ಶಿಥಿಲಗೊಂಡ ಕಟ್ಟಡದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಇಲ್ಲಿನ ಸಿಬ್ಬಂದಿಗಳು ಜೀವಭಯದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಟ್ಟಡವನ್ನ ಸುಸ್ಥಿತಿಗೆ ತರುವ ಗೋಜಿಗೆ ಹಿರಿಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಯಾವಾಗ ಬೇಕಿದ್ರೂ ಕುಸಿಯುವ ಹಂತದಲ್ಲಿರುವ ಈ ನಾಡಕಚೇರಿಗೆ ಕಾಯಕಲ್ಪ ಬೇಕಿದೆ.

ಇದು ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ನಾಡಕಚೇರಿಯ ದುಃಸ್ಥಿತಿ.ಮಳೆ ಬಂದರೆ ಕಚೇರಿಯ ಒಳಗೆ ಸೋರುತ್ತದೆ.ಗೋಡೆಗಳು ಅಲ್ಲಲ್ಲಿ ಉದುರಿಹೋಗಿದೆ.ಶಿಥಿಲಗೊಂಡ ಕಟ್ಟಡ.ಮಳೆ ಬಂದರೆ ಅಧ್ವಾನ.ಇಂತಹ ಶಿಥಿಲಗೊಂಡ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇಲ್ಲಿನ ಸಿಬ್ಬಂದಿಗಳದ್ದು.ಕಳೆದ ಐದಾರು ವರ್ಷಗಳಿಂದ ಮಳೆ ಬಂದರೆ ಸಿಬ್ಬಂದಿಗಳಿಗೆ ಪೀಕಲಾಟ.ಗ್ರಾಮಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ನಾಡಕಚೇರಿಗೆ ಪ್ರತಿದಿನ ನೂರಾರು ಮಂದಿ ಭೇಟಿ ನೀಡುತ್ತಾರೆ.ಶಿಥಿಲಗೊಂಡ ಕಟ್ಟಡ ಯಾವಾಗ ಬೇಕಾದ್ರೂ ಕುಸಿಯುವ ಸಂಭವವಿದೆ.ಕಟ್ಟಡದ ಅಭಿವೃದ್ದಿಗಾಗಿ ಮಾಡಿದ ಮನವಿ ಕಸದಬುಟ್ಟಿ ಸೇರಿದೆ.ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸದ ಹಿರಿಯ ಅಧಿಕಾರಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಶೀಘ್ರದಲ್ಲಿ ಈ ನಾಡಕಚೇರಿಗೆ ಕಾಯಕಲ್ಪ ಒದಗಿಸಬೇಕಿದೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *