ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…

ಸಹರಾ…ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ರೆಡಿ…ಜೂನ್ 7 ಬಿಡುಗಡೆ…

ಮೈಸೂರು,ಜೂ6,Tv10 ಕನ್ನಡ

ಮಹಿಳಾ ಕ್ರಿಕೆಟ್ ಆಧಾರಿತ ಸಹಾರಾ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ.ಇದೇ ಜೂ. 7 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕ್ರಿಕೆಟ್ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ ಬಗ್ಗೆ ಎಳೆಎಳೆಯಾಗಿ ವೀಕ್ಷಕರ ಮನಮುಟ್ಟುವಂತೆ ಚಿತ್ರಿಸಿರುವ ಸಹರಾ ನಿಜಕ್ಕೂ ವಿಶೇಷತೆ ಹೊಂದಿದೆ ಎಂದು ನಾಯಕನಟಿಯಾಗಿರುವ ಸಾರಿಕಾ ರಾವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನತೆ ಚಿತ್ರಮಂದಿರಗಳಿಗೆ ಧಾವಿಸಿ ವೀಕ್ಷಿಸುವ ಮೂಲಕ ಪ್ರೋತ್ಸಾಹ ನೀಡಬೇಕೆಂದು ಮನವಿ ಮಾಡಿದ್ದಾರೆ.
ಪುರುಷರ ಕ್ರಿಕೆಟ್‌ಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಮಹಿಳಾ ಕ್ರಿಕೆಟ್ ಕಡೆಗಣಿಸಲಾಗಿದೆ. ಹೀಗಾಗಿ ಮಂಡ್ಯ ಮೂಲಕ ಗ್ರಾಮೀಣ ಪ್ರದೇಶದ ಯುವತಿಯೊಬ್ಬರು ಕ್ರಿಕೆಟ್‌ನಲ್ಲಿ ಸಮಸ್ಯೆ ಎದುರಿಸಿ ಮಾಡುವ ಸಾಧನೆಯ ಎಳೆಯನ್ನು ಈ ಚಿತ್ರ ಹೊಂದಿದೆ ಎಂದು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಇನ್ನು ಭಾರತ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸ್ನನ್ ಹಾಗೂ ಸುನಿಲ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಂಜೇಶ್ ಭಗವತ್
ನಿರ್ಮಾಣದ ಜೊತೆಗೆ ನಿರ್ದೇಶನ ಮಾಡಿದ್ದಾರೆ.
ನಂಜನಗೂಡಿನ ಕಳಲೆ ಗ್ರಾಮ ಮತ್ತು ನಗರದ ಸುತ್ತಮುತ್ತ ಚಿತ್ರೀಕಣರ ನಡೆದಿದೆ
ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರಾದ ಮಂಜೇಶ್ ಭಗವತ್, ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟಿನ ಅಧ್ಯಕ್ಷರಾದ ಬೀಡನಹಳ್ಳಿ ಸತೀಶ್‌ ಗೌಡ, ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಲಯನ್ ಲೋಕೇಶ್ ಸೇರಿ ಇನ್ನಿತರರು ಹಾಜರಿದ್ದರು…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *