ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಮೈಸೂರು,ಜೂ6,Tv10 ಕನ್ನಡ

ಹಜರತ್ ಟಿಪ್ಪು ಸುಲ್ತಾನ್ ಶಹೀದ್ (ಆರ್.ಎ.) ಕಲ್ಯಾಣ ಮತ್ತು ಉರೂಸ್ ಸಮಿತಿ ಕರ್ನಾಟಕ ವತಿಯಿಂದ ಅಧ್ಯಕ್ಷರಾದ M. S. ಮುಕರ್ರಂ ರವರ ನೇತೃತ್ವದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ 232 ನೇ ವಾರ್ಷಿಕ ಸಂದಲ್ ಉರುಸ್ ಶರೀಫ್ ನ್ನ ನಗರದ ಮಿಲಾದ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.ಉರುಸ್ ಆಚರಣೆ ಹಿನ್ನಲೆ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಸಭೆಯಲ್ಲಿ ಶಖಲೀಲ್ ಉರ್ ರೆಹಮಾನ್ @ ಅಫ್ಫು, ಸಮಾಜ ಸೇವಕ ಶ್ರೀ ಮೊಹಮ್ಮದ್. ಹಜೀಮ್‌ಅಲಿ ಚಿಸ್ತಿ, ಸರ್ದಾರ್ ಬೆಂಗಳೂರು, ಆರೀಫುಲ್ಲಾ ಷಾ ಬೆಂಗಳೂರು, ಮುಶೀರ್ ಚಿಸ್ತಿ, ಅಧ್ಯಕ್ಷರು ಚಿಶ್ತಿಯಾ ಫೌಂಡೇಶನ್ಸ್ ಗ್ರೂಪ್, ಮೈಸೂರು, ಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿ, ಟಿಪ್ಪು ಟೌನ್ , ಶ್ರೀ ರದಿಯುಲ್ಲಾ ಖಾನ್, ಪಿ.ಆರ್.ಓ. ಫಾರೂಕಿಯಾ ಡೆಂಟಲ್ ಕಾಲೇಜು, ಶ್ರೀ.ಹಜರತ್ ಮೌಲಾನಾ ಸೂಫಿ ಸೈಯದ್ ಮುಕ್ತಿಯಾರ್ ಅಹ್ಮದ್ ನೂರಿ ಬಾಬಾ, ಹಜರತ್ ಸೂಫಿ ವಾಲಿ ಬಾಬಾ, ಬೆಂಗಳೂರು , ಶ್ರೀ.ಮಜೀದ್ ಅಹಮದ್, ಸದಸ್ಯರು, ಡಿಸಿಸಿ ಸದಸ್ಯರು. ಮತ್ತು ಮೈಸೂರಿನ ಉಲ್ಮಾಗಳು, ಫುಕ್ರಾಗಳು ಸೇರಿದಂತೆ ಸುಮಾರು 100 ಜನರು ಭಾಗವಹಿಸಿದ್ದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *