ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಮೈಸೂರು,ಜೂ6,Tv10 ಕನ್ನಡ

ಹಜರತ್ ಟಿಪ್ಪು ಸುಲ್ತಾನ್ ಶಹೀದ್ (ಆರ್.ಎ.) ಕಲ್ಯಾಣ ಮತ್ತು ಉರೂಸ್ ಸಮಿತಿ ಕರ್ನಾಟಕ ವತಿಯಿಂದ ಅಧ್ಯಕ್ಷರಾದ M. S. ಮುಕರ್ರಂ ರವರ ನೇತೃತ್ವದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ 232 ನೇ ವಾರ್ಷಿಕ ಸಂದಲ್ ಉರುಸ್ ಶರೀಫ್ ನ್ನ ನಗರದ ಮಿಲಾದ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.ಉರುಸ್ ಆಚರಣೆ ಹಿನ್ನಲೆ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಸಭೆಯಲ್ಲಿ ಶಖಲೀಲ್ ಉರ್ ರೆಹಮಾನ್ @ ಅಫ್ಫು, ಸಮಾಜ ಸೇವಕ ಶ್ರೀ ಮೊಹಮ್ಮದ್. ಹಜೀಮ್‌ಅಲಿ ಚಿಸ್ತಿ, ಸರ್ದಾರ್ ಬೆಂಗಳೂರು, ಆರೀಫುಲ್ಲಾ ಷಾ ಬೆಂಗಳೂರು, ಮುಶೀರ್ ಚಿಸ್ತಿ, ಅಧ್ಯಕ್ಷರು ಚಿಶ್ತಿಯಾ ಫೌಂಡೇಶನ್ಸ್ ಗ್ರೂಪ್, ಮೈಸೂರು, ಪೂಜ್ಯ ಶ್ರೀ ಬಸವಲಿಂಗ ಸ್ವಾಮೀಜಿ, ಟಿಪ್ಪು ಟೌನ್ , ಶ್ರೀ ರದಿಯುಲ್ಲಾ ಖಾನ್, ಪಿ.ಆರ್.ಓ. ಫಾರೂಕಿಯಾ ಡೆಂಟಲ್ ಕಾಲೇಜು, ಶ್ರೀ.ಹಜರತ್ ಮೌಲಾನಾ ಸೂಫಿ ಸೈಯದ್ ಮುಕ್ತಿಯಾರ್ ಅಹ್ಮದ್ ನೂರಿ ಬಾಬಾ, ಹಜರತ್ ಸೂಫಿ ವಾಲಿ ಬಾಬಾ, ಬೆಂಗಳೂರು , ಶ್ರೀ.ಮಜೀದ್ ಅಹಮದ್, ಸದಸ್ಯರು, ಡಿಸಿಸಿ ಸದಸ್ಯರು. ಮತ್ತು ಮೈಸೂರಿನ ಉಲ್ಮಾಗಳು, ಫುಕ್ರಾಗಳು ಸೇರಿದಂತೆ ಸುಮಾರು 100 ಜನರು ಭಾಗವಹಿಸಿದ್ದರು…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *