ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.


ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.
25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e
ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.
2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.
ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿ
ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.
ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.
ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.
ಇಬ್ಬರು ಹವ್ಯಾಸಿ ಹಾಡುಗಾರರು,
ಸಿಂಗಿಂಗ್ ಇವೆಂಟ್ಸ್ ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯ.
ಪರಿಚಯ ಪ್ರೇಮಕ್ಕೆ ತಿರುಗಿ ಆಂಟಿ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ.
ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್.
ಟೀಚರಮ್ಮ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಹರೀಶ್.
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ.
ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ.
ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ.
ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ.
ಪೋಲಿಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ.
ಆತ ನನ್ನನ್ನ ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ.
ನನಗೆ ನ್ಯಾಯಕೊಡಿಸಿಕೊಡಿ ಎಂದು ಅಂಗಲಾಚಿದ ನೊಂದ ಮಹಿಳೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Spread the love

Related post

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ ಗಣೇಶ್ ವರ್ಗಾವಣೆ…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ…

ನಂಜನಗೂಡು,ಅ22,Tv10 ಕನ್ನಡ ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಹೊತ್ತ ನಂಜನಗೂಡಿನ ESI ಆಸ್ಪತ್ರೆ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಗೆ…
ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು…
ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ನಂಜನಗೂಡು,ಅ21,Tv10 ಕನ್ನಡ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ…

Leave a Reply

Your email address will not be published. Required fields are marked *