ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.


ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.
25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e
ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.
2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.
ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿ
ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.
ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.
ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.
ಇಬ್ಬರು ಹವ್ಯಾಸಿ ಹಾಡುಗಾರರು,
ಸಿಂಗಿಂಗ್ ಇವೆಂಟ್ಸ್ ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯ.
ಪರಿಚಯ ಪ್ರೇಮಕ್ಕೆ ತಿರುಗಿ ಆಂಟಿ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ.
ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್.
ಟೀಚರಮ್ಮ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಹರೀಶ್.
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ.
ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ.
ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ.
ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ.
ಪೋಲಿಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ.
ಆತ ನನ್ನನ್ನ ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ.
ನನಗೆ ನ್ಯಾಯಕೊಡಿಸಿಕೊಡಿ ಎಂದು ಅಂಗಲಾಚಿದ ನೊಂದ ಮಹಿಳೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *