ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.

ಮೈಸೂರು.ವಿಚ್ಚೇದಿತ ಮಹಿಳೆ ಜೊತೆ ಯುವಕನ ಲವ್ವಿ ಡವ್ವಿಮದುವೆಯಾಗುತ್ತೇನೆಂದು ನಂಬಿಸಿ ಲೈಂಗಿಕವಾಗಿ ಬಳಸಿಕೊಂಡ ಯುವಕ.


ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆಗೆ ಯುವಕನಿಂದ ವಂಚನೆ.
25 ವರ್ಷದ ಯುವಕ 34 ವರ್ಷದ ಮಹಿಳೆ ಜೊತೆ ಲವ್‌e
ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿರುವ ನೊಂದ ಮಹಿಳೆ.
2018 ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿರುವ ಮಹಿಳೆ.
ವಿಚ್ಛೇದಿತ ಮಹಿಳೆಯ ಬಾಳಲ್ಲಿ ಮತ್ತೊಬ್ಬ ಯುವಕ ಎಂಟ್ರಿ
ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾದ ಯುವಕ.
ಹರೀಶ ಎಂ ಕೈಕೊಟ್ಟು ಪರಾರಿಯಾದ ವ್ಯಕ್ತಿ.
ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ.
ಮೈಸೂರಿನ ಖಾಸಗಿ ಕಂಪನಿಯಲ್ಲಿ ವೃತ್ತಿ.
ಇಬ್ಬರು ಹವ್ಯಾಸಿ ಹಾಡುಗಾರರು,
ಸಿಂಗಿಂಗ್ ಇವೆಂಟ್ಸ್ ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯ.
ಪರಿಚಯ ಪ್ರೇಮಕ್ಕೆ ತಿರುಗಿ ಆಂಟಿ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ.
ಕೊನೆಗೆ ಯುವಕನ ಒತ್ತಡಕ್ಕೆ ಮಣಿದ ಟೀಚರ್.
ಟೀಚರಮ್ಮ ಮನೆಗೆ ಆಗಾಗ ಬಂದು ಹೋಗುತ್ತಿದ್ದ ಹರೀಶ್.
ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ.
ಆರೋಪಿ ಹರೀಶನ ಮನೆಯವರಿಂದ ಮದುವೆಗೆ ನಿರಾಕರಣೆ.
ನನ್ನ‌ ಮೇಲೆ ಅತ್ಯಾಚಾರ ಮಾಡಿ ಈಗ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ.
ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ನಾನು ಸರಸ್ವತಿ ಪುರಂ ಪೋಲಿಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ.
ಪೋಲಿಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ.
ಆತ ನನ್ನನ್ನ ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ.
ನನಗೆ ನ್ಯಾಯಕೊಡಿಸಿಕೊಡಿ ಎಂದು ಅಂಗಲಾಚಿದ ನೊಂದ ಮಹಿಳೆ.
ಘಟನೆ ಸಂಬಂಧ ಸರಸ್ವತಿಪುರಂ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *