ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಮೈಸೂರು,ಜೂ13,Tv10 ಕನ್ನಡ

ಏಳು ತಿಂಗಳ ಹಿಂದೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿ ಎರಡು ತಿಂಗಳ ಗರ್ಭಿಣಿಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ಮಾನಸಿನಗರದ ಬಡಾವಣೆಯಲ್ಲಿ ನಡೆದಿದೆ.ಸೌಮ್ಯಶ್ರೀ(24) ಮೃತ ದುರ್ದೈವಿ.ಬೆಂಗಳೂರು ಮೂಲದ ಸೌಮ್ಯಶ್ರೀಯನ್ನ ಮೈಸೂರಿನ ಮಾನಸಿ ನಗರದ ಮಂಜುನಾಥ್ ವಿವಾಹವಾಗಿದ್ದರು.ಸೌಮ್ಯಶ್ರೀ ಎರಡು ತಿಂಗಳ ಗರ್ಭಿಣಿ ಆಗಿದ್ದರು.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಮಂಜುನಾಥ್ ಹಾಗೂ ಸೌಮ್ಯಶ್ರೀ ನಡುವಿನ ಸಂಭಂಧ ಉತ್ತಮವಾಗಿರಲಿಲ್ಲ ಎಂದು ಹೇಳಲಾಗಿದೆ.ಕಾರ್ಯನಿಮಿತ್ತ ಹೊರಗಡೆ ತೆರಳಿದ್ದ ಮಂಜುನಾಥ್ ಹಿಂದಿರುಗಿದಾಗ ಸೌಮ್ಯಶ್ರೀ ನೇಣುಬಿಗಿದ ಸ್ಥತಿಯಲ್ಲಿ ಕಂಡು ಬಂದಿದ್ದಾರೆ.ಸೌಮ್ಯಶ್ರೀ ಸಾವು ಆತ್ಮಹತ್ಯೆ ಅಲ್ಲ ಎಂದು ಪೋಷಕರು ಆರೋಪಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *