ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಮೈಸೂರು,ಜೂ13,Tv10 ಕನ್ನಡ

ಏಳು ತಿಂಗಳ ಹಿಂದೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿ ಎರಡು ತಿಂಗಳ ಗರ್ಭಿಣಿಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ಮಾನಸಿನಗರದ ಬಡಾವಣೆಯಲ್ಲಿ ನಡೆದಿದೆ.ಸೌಮ್ಯಶ್ರೀ(24) ಮೃತ ದುರ್ದೈವಿ.ಬೆಂಗಳೂರು ಮೂಲದ ಸೌಮ್ಯಶ್ರೀಯನ್ನ ಮೈಸೂರಿನ ಮಾನಸಿ ನಗರದ ಮಂಜುನಾಥ್ ವಿವಾಹವಾಗಿದ್ದರು.ಸೌಮ್ಯಶ್ರೀ ಎರಡು ತಿಂಗಳ ಗರ್ಭಿಣಿ ಆಗಿದ್ದರು.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಮಂಜುನಾಥ್ ಹಾಗೂ ಸೌಮ್ಯಶ್ರೀ ನಡುವಿನ ಸಂಭಂಧ ಉತ್ತಮವಾಗಿರಲಿಲ್ಲ ಎಂದು ಹೇಳಲಾಗಿದೆ.ಕಾರ್ಯನಿಮಿತ್ತ ಹೊರಗಡೆ ತೆರಳಿದ್ದ ಮಂಜುನಾಥ್ ಹಿಂದಿರುಗಿದಾಗ ಸೌಮ್ಯಶ್ರೀ ನೇಣುಬಿಗಿದ ಸ್ಥತಿಯಲ್ಲಿ ಕಂಡು ಬಂದಿದ್ದಾರೆ.ಸೌಮ್ಯಶ್ರೀ ಸಾವು ಆತ್ಮಹತ್ಯೆ ಅಲ್ಲ ಎಂದು ಪೋಷಕರು ಆರೋಪಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *