ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಗರ್ಭಿಣಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥತಿಯಲ್ಲಿ ಮೃತದೇಹ ಪತ್ತೆ…

ಮೈಸೂರು,ಜೂ13,Tv10 ಕನ್ನಡ

ಏಳು ತಿಂಗಳ ಹಿಂದೆ ವಿವಾಹವಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿ ಎರಡು ತಿಂಗಳ ಗರ್ಭಿಣಿಯಾಗಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮೈಸೂರಿನ ಮಾನಸಿನಗರದ ಬಡಾವಣೆಯಲ್ಲಿ ನಡೆದಿದೆ.ಸೌಮ್ಯಶ್ರೀ(24) ಮೃತ ದುರ್ದೈವಿ.ಬೆಂಗಳೂರು ಮೂಲದ ಸೌಮ್ಯಶ್ರೀಯನ್ನ ಮೈಸೂರಿನ ಮಾನಸಿ ನಗರದ ಮಂಜುನಾಥ್ ವಿವಾಹವಾಗಿದ್ದರು.ಸೌಮ್ಯಶ್ರೀ ಎರಡು ತಿಂಗಳ ಗರ್ಭಿಣಿ ಆಗಿದ್ದರು.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಮಂಜುನಾಥ್ ಹಾಗೂ ಸೌಮ್ಯಶ್ರೀ ನಡುವಿನ ಸಂಭಂಧ ಉತ್ತಮವಾಗಿರಲಿಲ್ಲ ಎಂದು ಹೇಳಲಾಗಿದೆ.ಕಾರ್ಯನಿಮಿತ್ತ ಹೊರಗಡೆ ತೆರಳಿದ್ದ ಮಂಜುನಾಥ್ ಹಿಂದಿರುಗಿದಾಗ ಸೌಮ್ಯಶ್ರೀ ನೇಣುಬಿಗಿದ ಸ್ಥತಿಯಲ್ಲಿ ಕಂಡು ಬಂದಿದ್ದಾರೆ.ಸೌಮ್ಯಶ್ರೀ ಸಾವು ಆತ್ಮಹತ್ಯೆ ಅಲ್ಲ ಎಂದು ಪೋಷಕರು ಆರೋಪಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *